ಯಡಿಯೂರಪ್ಪ – ಈಶ್ವರಪ್ಪ ಮುನಿಸಿಗೆ ಅಮಿತ್‌ ಶಾ ತೇಪೆ


Team Udayavani, Mar 28, 2018, 7:00 AM IST

35.jpg

ವಿಶೇಷ ವರದಿ
ರಾಜ್ಯ ಬಿಜೆಪಿಯ ಪ್ರಬಲ ನಾಯಕರಾಗಿರುವ ಬಿ.ಎಸ್‌.ಯಡಿಯೂರಪ್ಪ ಮತ್ತು ಕೆ.ಎಸ್‌.ಈಶ್ವರಪ್ಪನವರ ನಡುವಿನ ಮುನಿಸಿಗೆ ತೆರೆ ಎಳೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಂಧಾನ ಸಭೆ ನಡೆಸಿ ಒಟ್ಟಾಗಿ ಹೋಗುವಂತೆ ತಾಕೀತು ಮಾಡಿದ್ದಾರೆ.

ಸೋಮವಾರ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಶಾ, ನಗರದಲ್ಲಿರುವ ಈಶ್ವರಪ್ಪನವರ ಮನೆಯಲ್ಲಿ ರಾತ್ರಿ ಭೋಜನ ಮಾಡಿದರು. ಈ ಭೋಜನಕೂಟದಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಕೇಂದ್ರ ಸಚಿವ ಅನಂತಕುಮಾರ್‌, ಸಂಸದ ಪ್ರಹ್ಲಾದ್‌ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್‌ರಾವ್‌, ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಮತ್ತು ಜಿಲ್ಲೆಯ ಕೆಲವು ಪ್ರಮುಖ ನಾಯಕರಿದ್ದರು. 

ರಾತ್ರಿ 11.45ಕ್ಕೆ ಶಾ ಆಗಮನವಾಯಿತು. ಅತಿಥಿಗಳು ಮತ್ತು ಈಶ್ವರಪ್ಪ ಕುಟುಂಬದ ಹೊರತಾಗಿ ಇನ್ನಾರಿಗೂ ಪ್ರವೇಶ ಇರಲಿಲ್ಲ.
ಮಲೆನಾಡಿನ ವಿಶೇಷ ಸಸ್ಯಾಹಾರಿ ಖಾದ್ಯವಿತ್ತು. ಸ್ವತಃ ಈಶ್ವರಪ್ಪ ಕುಟುಂಬದವರೇ ಊಟ ಬಡಿಸಿದರು. ಊಟದ ಬಳಿಕ ಈಶ್ವರಪ್ಪ 
ಮತ್ತು ಯಡಿಯೂರಪ್ಪ ಹೊರತುಪಡಿಸಿ ಉಳಿದವರೆಲ್ಲರನ್ನೂ ಹೊರಗೆ ಕಳುಹಿಸಿದ ಶಾ, ಮುಖಾಮುಖಿ ಸಂಧಾನ ಮಾತುಕತೆ ಆರಂಭಿಸಿದರು. ಇಬ್ಬರು ಒಂದಾದರೆ ಚುನಾವಣೆಯನ್ನು ಸುಲಭವಾಗಿ ಗೆಲ್ಲಬಹುದು ಎಂಬುದನ್ನು ಮನವರಿಕೆ ಮಾಡಿಕೊಟ್ಟರು. ಯಾವುದೇ ಸಮಸ್ಯೆ ಉದ್ಬವವಾದರೂ ಆಲಿಸುವುದಾಗಿ ಭರವಸೆ ನೀಡಿದರು.

ಅಮಿತ್‌ ಶಾ ಮಾತಿಗೆ ಇಬ್ಬರು ನಾಯಕರು ಸಮ್ಮತಿ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಒಂದಾಗಿ ಹೋಗುವ ಕುರಿತು ಖಚಿತ ಭರವಸೆ ನೀಡಿದರು ಎನ್ನಲಾಗಿದೆ. ಈ ವೇಳೆ, ಶಿವಮೊಗ್ಗ ಟಿಕೆಟ್‌ ಹಂಚಿಕೆ ಕುರಿತು ಕೂಡ ಪ್ರಸ್ತಾಪವಾಗಿದ್ದು, ಈಶ್ವರಪ್ಪನವರಿಗೆ
ಟಿಕೆಟ್‌ ಖಚಿತಪಟ್ಟಿದೆ. ಈ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಯಡಿಯೂರಪ್ಪ ಆಪ್ತ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್‌.ರುದ್ರೇಗೌಡ ಅವರಿಗೆ ಬದಲಿ ವ್ಯವಸ್ಥೆ ಕಲ್ಪಿಸುವ ವಿಚಾರ ಕೂಡ ಇಲ್ಲಿ ಪ್ರಸ್ತಾಪವಾಯಿತು ಎನ್ನಲಾಗಿದೆ.

ಸುಮಾರು ಅರ್ಧ ಗಂಟೆಗಳ ಕಾಲ ಇಬ್ಬರ ಜೊತೆ ಮಾತುಕತೆ ನಡೆಸಿದ ಶಾ ಬಳಿಕ ಹೊರ ಬಂದು ಇಬ್ಬರ ಕೈಯನ್ನು ಒಟ್ಟಿಗೆ ಎತ್ತಿ ಎಲ್ಲರೂ ಒಗ್ಗಟ್ಟಾಗಿರುವ ಕುರಿತು ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟರು. ಮಾಧ್ಯಮದವರೊಂದಿಗೆ ಮಾತನಾಡಿ, ಬಿಎಸ್‌ವೈ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದ್ದು, ಒಗ್ಗಟ್ಟಾಗಿ ಕಾಂಗ್ರೆಸ್‌ನ್ನು ಎದುರಿಸಲಿದ್ದೇವೆ ಎಂದರು. ಬಳಿಕ ಶಾ ಸರ್ಕ್ನೂಟ್‌ ಹೌಸ್‌ನತ್ತ ತೆರಳಿದರು. ಯಡಿಯೂರಪ್ಪ ಮತ್ತು ಇತರ ನಾಯಕರು ಶಾ ಜೊತೆ ಹೊರಟರು. ಈಶ್ವರಪ್ಪನವರು ಈ ಬಗ್ಗೆ ಮಾಧ್ಯಮದವರಿಗೆ 
ಯಾವುದೇ ಮಾಹಿತಿ ನೀಡಲು ನಿರಾಕರಿಸಿದರು. ಆದರೆ, ಅವರ ಮುಖದಲ್ಲಿ ಮಂದಹಾಸ ಕಾಣಿಸುತಿತ್ತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.