ಎಚ್.ವೈ.ಮೇಟಿ ವಿರುದ್ಧ ಸ್ಪರ್ಧಿಸುವೆ: ವಿಜಯಲಕ್ಷ್ಮೀ
Team Udayavani, Apr 6, 2018, 6:50 AM IST
ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ಮಾಜಿ ಸಚಿವ ಎಚ್.ವೈ.ಮೇಟಿ ವಿರುದ್ಧ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿರುವುದಾಗಿ ವಿಜಯಲಕ್ಷ್ಮೀ ಶಿರೂರು ತಿಳಿಸಿದರು.
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, “ರಾಜಕಾರಣಿಗಳ ದಬ್ಟಾಳಿಕೆಯಲ್ಲಿ ರಾಜ್ಯದಲ್ಲಿ ಅದೆಷ್ಟೋ ಮಹಿಳೆಯರು ಸಂತ್ರಸ್ತರಾಗಿದ್ದು, ಅವರೆಲ್ಲರ ಧ್ವನಿಯಾಗಿ ನಾನು ಕೆಲಸ ಮಾಡಲು ಮುಂದಾಗುತ್ತಿದ್ದೇನೆ. ನಾನೂ ಕೂಡಾ ಓರ್ವ ಸಂತ್ರಸ್ತೆಯಾಗಿಯೇ ಜನರ ಮನೆ ಬಾಗಿಲಿಗೆ ಹೋಗಿ ಮತಯಾಚಿಸಲಿದ್ದೇನೆ. ಇದುವರೆಗೂ ಯಾವುದೇ ರಾಷ್ಟ್ರೀಯ ಪಕ್ಷಗಳು ನನ್ನನ್ನು ಸಂಪರ್ಕಿಸಿಲ್ಲ. ಆದ್ದರಿಂದ ನಾನು ಪಕ್ಷೇತರಳಾಗಿಯೇ ಕಣಕ್ಕಿಳಿಯುತ್ತೇನೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ