ತಿರುಮಲೇಶ್, ಗಿರಡ್ಡಿಗೆ ಜೀವಮಾನ ಸಾಧನೆ ಪ್ರಶಸ್ತಿ
Team Udayavani, Apr 7, 2018, 6:00 AM IST
ಶಿವಮೊಗ್ಗ: ಇಲ್ಲಿನ ಕರ್ನಾಟಕ ಸಂಘ ನೀಡುವ ಜೀವಮಾನ ಸಾಧನೆಯ ಪ್ರಶಸ್ತಿಗೆ ಈ ಬಾರಿ ಕಾವ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ಕೆ. ವಿ. ತಿರಮಲೇಶ್ ಹಾಗೂ ವಿಮರ್ಶಾ ಕೇತ್ರದಲ್ಲಿನ ಸಾಧನೆಗಾಗಿ ಗಿರಡ್ಡಿ ಗೋವಿಂದ ರಾಜ ಭಾಜನರಾಗಿದ್ದಾರೆ. ತಿರುಮಲೇಶ್ ಅವರಿಗೆ ಡಾ| ದ. ರಾ. ಬೇಂದ್ರೆ ಪ್ರಶಸ್ತಿ ಹಾಗೂ ಗಿರಡ್ಡಿಯವರಿಗೆ ಪ್ರೊ| ತೀ. ನಂ. ಶ್ರೀಕಂಠಯ್ಯ ಹೆಸರಿನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಏ. 7ರಂದು ಸಂಜೆ 5.30ಕ್ಕೆ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿಮರ್ಶಕ ಗಿರಡ್ಡಿ ಗೋವಿಂದ ರಾಜ ಅರವರಿಗೆ ವಿಮರ್ಶಾ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಧಾರವಾಡ ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕ ಡಾ| ವೆಂಕಟಗಿರಿ ದಳವಾಯಿ, ಗಿರಡ್ಡಿ ಕುರಿತು ಅಭಿನಂದನಾ ಭಾಷಣ ಮಾಡಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ| ಡಿ.ಎಸ್. ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಡಾ| ದ. ರಾ. ಬೇಂದ್ರೆ ಪ್ರಶಸ್ತಿ ಪುರಸ್ಕೃತರಾದ ಕೆ. ವಿ. ತಿರುಮಲೇಶ್ ಅವರಿಗೆ ಏ. 14ರಂದು ಹೈದರಾಬಾದ್ನ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಡಾ| ಎಚ್. ಎಸ್. ನಾಗಭೂಷಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?