ರಾಜಕೀಯ ಲೆಕ್ಕಾಚಾರದ ಮೇಲೆ ಮೊಳಕಾಲ್ಮೂರಿನಿಂದಲೇ ಸ್ಪರ್ಧೆ
Team Udayavani, Apr 12, 2018, 1:27 PM IST
ಬಳ್ಳಾರಿ: ಪಕ್ಷದ ನಾಯಕರ ಸೂಚನೆಯ ಮೇರೆಗೆ ಮೊಳಕಾಲ್ಮೂರು ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಬಿಜೆಪಿ ಸಂಸದ ಶ್ರೀರಾಮುಲು ಗುರುವಾರ ಸ್ಪಷ್ಟಪಡಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ‘ಪಕ್ಷದ ನಾಯಕರು ರಾಜಕೀಯ ಲೆಕ್ಕಾಚಾರಗಳ ಹಿನ್ನಲೆಯಲ್ಲಿ ಮೊಳಕಾಲ್ಮೂರಿನಿಂದ ಸ್ಪರ್ಧಿಸಲು ನನಗೆ ಸೂಚನೆ ನೀಡಿದ್ದಾರೆ’ಎಂದರು.
‘ತಿಪ್ಪೇಸ್ವಾಮಿ ಅವರು ನನ್ನ ಅಣ್ಣನಂತೆ.ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸುತ್ತೇನೆ’ ಎಂದರು.
ಪಕ್ಷದ ನಾಯಕರು ಸೂಚನೆ ನೀಡಿದರೆ 2 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇನೆ ಎಂದು ಅವರು ತಿಳಿಸಿದರು.
ತಿಪ್ಪೇಸ್ವಾಮಿ ಬಂಡಾಯ
ಕಳೆತ ಚುನಾವಣೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದ ತಿಪ್ಪೇಸ್ವಾಮಿ ಅವರು ಟಿಕೆಟ್ ನಿರಾಕರಿಸಿ ದ್ದ ರಿಂದ ನಾಯಕರ ವಿರುದ್ಧ ಬಂಡೆದ್ದಿದ್ದು ನನಗೆ ಇನ್ನೂ ಟಿಕೆಟ್ ಸಿಗುವ ನಿರೀಕ್ಷೆ ಇದೆ ಎಂದಿದ್ದರು. ತಿಪ್ಪೇಸ್ವಾಮಿ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ