ವೇದಿಕೆಯಲ್ಲಿ ಸ್ಥಾನ ಇಲ್ಲ:ಹಿರಿಯ ಬಿಜೆಪಿಗ ರಾಮಚಂದ್ರ ಗೌಡ ಕಿಡಿ!
Team Udayavani, Apr 14, 2018, 12:55 PM IST
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಜನಸಂಘದ ಕಾಲದ ನಾಯಕ ಮಾಜಿ ಸಚಿವ ರಾಮಚಂದ್ರ ಗೌಡ ಅವರು ಸಭೆಯಲ್ಲೇ ಬಹಿರಂಗವಾಗಿ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿ ಎಲ್ಲರಿಗೂ ಶಾಕ್ ನೀಡಿದ ಘಟನೆ ಶನಿವಾರ ನಡೆದಿದೆ.
ಪಕ್ಷದ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಭೆಗೆ ಆಗಮಿಸಿದ್ದ ರಾಮಚಂದ್ರಗೌಡ ಅವರಿಗೆ ವೇದಿಕೆ ಆಹ್ವಾನಿಸದೆ ಕಡೆಗಣಿಸಲಾಗಿತ್ತು. ವೇದಿಕೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಅವರು ಉಪಸ್ಥಿತರಿದ್ದರು.
ವೇದಿಕೆಯ ಎದುರಿಗೆ ಬಂದು ಬಹಿರಂಗ ಅಸಮಾಧಾನ ತೋಡಿಕೊಂಡ 80 ರ ಹರೆಯದ ಕಟ್ಟಾ ಬಿಜೆಪಿಗ ರಾಮಚಂದ್ರ ಗೌಡ ಅವರು ‘ನಾನು ಪಕ್ಷದ ರಾಜ್ಯ ಸಂಸ್ಥಾಪಕರಲ್ಲಿ ಒಬ್ಬ. ಗೌರವಯುತವಾಗಿ ವೇದಿಕೆಯಲ್ಲಿ ಆಸನ ನೀಡುವುದಾದರೆ ಬರುತ್ತೇನೆ.ಇಲ್ಲವಾದಲ್ಲಿ ಬೇಡ’ ಎಂದು ಕಿಡಿ ಕಾರಿದರು.
ಈ ವೇಳೆ ಎಲ್ಲಾ ನಾಯಕರು ಬನ್ನಿ ಸರ್ ಬನ್ನಿ..ನಿಮ್ಮ ಮೇಲೆ ಗೌರವವಿದೆ ಎಂದು ವೇದಿಕೆಯ ಮೇಲೆ ಕರೆದೊಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ