ಚಿಕ್ಕಮಗಳೂರು: ಡಾ. ಬಿ ಎಲ್ ಶಂಕರ್ಗೆ ಟಿಕೆಟ್; ಭಿನ್ನಮತ ಭುಗಿಲು
Team Udayavani, Apr 16, 2018, 3:11 PM IST
ಚಿಕ್ಕಮಗಳೂರು: ಟಿಕೆಟ್ ಸಿಗದ ಕಾರಣಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯದ ವಿವಿಧೆಡೆ ಸ್ಫೋಟಗೊಳ್ಳುತ್ತಿರುವ ಭಿನ್ನಮತ ಚಿಕ್ಕಮಗಳೂರಿನಲ್ಲಿ ಪರಾಕಾಷ್ಠೆಯನ್ನು ತಲುಪಿದೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಗಾಯತ್ರಿ ಶಾಂತೇಗೌಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಕೈತಪ್ಪಿರುವುದರಿಂದ ಅವರ ಬೆಂಬಲಿಗ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕೋಶಿತರಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ಡಾ. ಬಿ ಎಲ್ ಶಂಕರ್ಗೆ ಕಾಂಗ್ರೆಸ್ ಟಿಕೆಟ್ ಲಭಿಸಿದೆ. ಇದನ್ನು ವಿರೋಧಿಸಿ ಗಾಯತ್ರಿ ಶಾಂತೇಗೌಡ ಅವರ ಬೆಂಬಲಿಗರು ಕಾಂಗ್ರೆಸ್ ಚಿಕ್ಕಮಗಳೂರು ಜಿಲ್ಲಾ ಕಾರ್ಯಾಲಯಕ್ಕೆ ನುಗ್ಗಿ ಧಾಂಧಲೆ ನಡೆಸಿದ್ದಾರೆ.
ಹಲವು ನೂರು ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಾಲಯದಲ್ಲಿನ ಕುರ್ಚಿಗಳನ್ನು ಧ್ವಂಸಗೊಳಿಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ