ಕೆಎಸ್ಆರ್ಟಿಸಿ: ಪರೀಕ್ಷೆಗೆ ಹಾಜರಾಗಲು ಅಂತಿಮ ಅವಕಾಶ
Team Udayavani, Apr 17, 2018, 7:15 AM IST
ಬೆಂಗಳೂರು: ಕೆಎಸ್ಆರ್ಟಿಸಿಯ ಮಂಗಳೂರು, ಚಾಮರಾಜನಗರ ಮತ್ತು ಪುತ್ತೂರು ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಪರೀಕ್ಷೆಗೆ ಹಾಜರಾಗಲು ಅಂತಿಮ ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳು ಸ್ವಯಂ ವೇಳಾಪಟ್ಟಿ ಅನುಸಾರ ಮತ್ತೂಮ್ಮೆ ಪ್ರವೇಶ ಪತ್ರಗಳನ್ನು ಏ.23ರ ಒಳಗೆ ಡೌನ್ಲೋಡ್ ಮಾಡಿಕೊಂಡು, ಪ್ರವೇಶಪತ್ರದಲ್ಲಿ ನಮೂದಿಸಲಾದ ದಿನಾಂಕದಂದು ತಪ್ಪದೆ ವೃತ್ತಿ ಪರೀಕ್ಷೆಗೆ ಹಾಜರಾಗಬೇಕು. ಈ ಹಿಂದೆ ಅಭ್ಯರ್ಥಿಗಳ ಸ್ವಯಂ ವೇಳಾಪಟ್ಟಿ ಅನುಸಾರ ವೃತ್ತಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿತ್ತು. ಆದರೆ, ಅದರಲ್ಲಿ ಕೆಲವರು ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಂಡು, ಪರೀಕ್ಷೆಗೆ ಹಾಜರಾಗಿಲ್ಲ. ಇನ್ನೂ ಹಲವರು ಇದುವರೆಗೆ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಂಡಿಲ್ಲ. ಆದ್ದರಿಂದ ಈಗ ಮತ್ತೂಮ್ಮೆ ಅವಕಾಶ ನೀಡಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’