ತಹಶೀಲ್ದಾರ್ ಬೆಂಬಲಿಗರಿಂದ ಸಿಎಂ ಕಾರಿಗೆ ಮುತ್ತಿಗೆ ; ಹೈಡ್ರಾಮಾ
Team Udayavani, Apr 17, 2018, 12:14 PM IST
ಮೈಸೂರು: ಕಾಂಗ್ರೆಸ್ನಲ್ಲಿ ಟಿಕೆಟ್ ವಂಚಿತ ಶಾಸಕರು ಮತ್ತು ಮುಖಂಡರ ಆಕ್ರೋಶ ತೀವ್ರವಾಗಿದ್ದು ಮಂಗಳವಾರ ಹಾನಗಲ್ ಶಾಸಕ ಮನೋಹರ್ ತಹಶೀಲ್ದಾರ್ ಅವರ ನೂರಾರು ಬೆಂಬಲಿಗರು ಸಿಎಂಗೆ ಮುತ್ತಿಗೆ ಹಾಕಿ ಹೈಡ್ರಾಮಾ ಮಾಡಿದ್ದಾರೆ.
ಟಿ.ಕೆ.ಬಡವಾಣೆ ಬಳಿಯಿರುವ ಸಿಎಂ ನಿವಾಸದ ಎದುರು ಜಮಾವಣೆಗೊಂಡ ನೂರಾರು ಬೆಂಬಲಿಗರು ಟಿಕೆಟ್ ಬೇಕು ಟಿಕೆಟ್ ಎಂಬ ಘೋಷಣೆಗಳನ್ನು ಕೂಗಿದರು.
ಕಾರನ್ನು ಅಡ್ಡಗಟ್ಟಿ ರಸ್ತೆಯಲ್ಲೇ ಮಲಗಿ ಉರುಳಾಡಿದ ಕಾರ್ಯಕರ್ತರು ಟಿಕೆಟ್ ಗಾಗಿ ಪಟ್ಟು ಹಿಡಿದರು.
ಸಿಎಂ ಆಕ್ರೋಶಿತ ಕಾರ್ಯಕರ್ತರ ಬಳಿ ತೆರಳಿದರು, ಪೊಲೀಸರು ದಾರಿ ಅನುವು ಮಾಡಿಕೊಟ್ಟರು.
4 ಬಾರಿ ಶಾಸಕ ರಾಗಿ ಆಯ್ಕೆಯಾಗಿರುವ ಬಲಿಜ ಸಮುದಾಯದ ನಾಯಕ ಮನೋಹರ್ ತಹಶೀಲ್ದಾರ್ ಅವರಿಗೆ ಟಿಕೆಟ್ ತಪ್ಪಿಸಿ ಶ್ರೀನಿವಾಸ್ ಮಾನೆ ಅವರಿಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ