ಯಶವಂತಪುರದಿಂದ ಶೋಭಾ ಕರಂದ್ಲಾಜೆ ಕಣಕ್ಕೆ ?


Team Udayavani, Apr 18, 2018, 6:35 AM IST

Shobha-Karandlaje–A-750.jpg

ಬೆಂಗಳೂರು:ಯಶವಂತಪುರ ಕ್ಷೇತ್ರಕ್ಕೆ ಶೋಬಾ ಕರಂದ್ಲಾಜೆ ಆವರನ್ನೇ ಕಣಕ್ಕಿಳಿಸಲು ಬಿಜೆಪಿ ಗಂಭೀರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಯಶವಂತಪುರದಲ್ಲಿ ಬಿಜೆಪಿ ಗೆಲ್ಲಬೇಕಾದರೆ ಶೋಭಾ ಕರಂದ್ಲಾಜೆ ಅವರೇ ಸೂಕ್ತ ಅಭ್ಯರ್ಥಿ ಎಂದು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಬೇಡಿಕೆ ಇಟ್ಟಿದ್ದಾರೆ. ಇಲ್ಲದಿದ್ದರೆ ಪಕ್ಷದ ಕಾರ್ಯಕರ್ತರು ಬೇರೆ ಪಕ್ಷಗಳಿಗೆ ಹೋಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಹೀಗಾಗಿ, ಶೋಭಾ ಕರಂದ್ಲಾಜೆ ಅವರನೇ ಅಂತಿಮ ಕ್ಷಣದಲ್ಲಿ ಸ್ಪರ್ಧೆಗಿಳಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಆದರೆ, ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್‌ ಕೊಟ್ಟರೆ ತಮಗೂ ಕೊಪ್ಪಳದಿಂದ ಟಿಕೆಟ್‌ ನೀಡಬೇಕು ಎಂದು ಸಂಸದ ಕರಡಿ ಸಂಗಣ್ಣ ಪಟ್ಟು ಹಿಡಿದಿದ್ದು ಇಲ್ಲದಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬೆದರಿಕೆ ಹಾಕಿದ್ದಾರೆ. ಜತೆಗೆ ಬೆಂಗಳೂರಿನ ಗಾಂಧಿನಗರದಿಂದ ಮತ್ತೂಬ್ಬ ಸಂಸದ ಪಿ.ಸಿ.ಮೋಹನ್‌ ಟಿಕೆಟ್‌ ಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ, ಮಹಾಲಕ್ಷ್ಮಿ ಲೇ ಔಟ್‌ ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ನೆ.ಲ.ನರೇಂದ್ರಬಾಬು ಅವರಿಗೆ ಟಿಕೆಟ್‌ ಘೋಷಿಸಿದ್ದು, ಆಕಾಂಕ್ಷಿಗಳ ಆಕ್ರೋಶ ಹಿನ್ನೆಲೆಯಲ್ಲಿ ಅವರ ಬದಲಿಗೆ ಮಾಜಿ ಉಪ ಮೇಯರ್‌ ಹರೀಶ್‌ ಅಥವಾ ಎಂ.ನಾಗರಾಜ್‌ ಅವರಿಗೆ ಸಿಗಲಿದೆ . ನರೇಂದ್ರಬಾಬು ಅವರನ್ನು ಗಾಂಧಿನಗರ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

ಈ ಮಧ್ಯೆ, ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರನ್ನು ಯಶವಂತಪುರದಿಂದ ಕಣಕ್ಕೆ ಇಳಿಸುವ ವಿಚಾರ ಚರ್ಚೆ ನಡೆದಿದೆ. ಆದರೆ, ಎಲ್ಲವನ್ನೂ ಮಾಧ್ಯಮಕ್ಕೆ ತಿಳಿಸಲು ಆಗಲ್ಲ. ಅಮಿತ್‌ ಶಾ ಅವರ ಜತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.