ಜೆಡಿಎಸ್‌ ಶಾಸಕನನ್ನೇ ಸೋಲಿಸಲು ಮುಂದಾದರೆ ಭವಾನಿ ರೇವಣ್ಣ?


Team Udayavani, Apr 19, 2018, 11:10 AM IST

98.jpg

ಮೈಸೂರು: ಚುನಾವಣೆಗೆ ಕೆಲ ದಿನಗಳಿರುವ ವೇಳೆಯಲ್ಲಿ  ಜೆಡಿಎಸ್‌ ಪಕ್ಷದಲ್ಲಿ ಹೊಸ ಬಿರುಗಾಳಿ ಎದ್ದಿದ್ದು ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ಅವರು ಕೆ.ಆರ್‌.ಕ್ಷೇತ್ರದ ಶಾಸಕ ಸಾರಾ ಮಹೇಶ್‌ ಅವರನ್ನು ಸೋಲಿಸುವಂತೆ ಒಕ್ಕಲಿಗ ಮುಖಂಡರಿಗೆ ಕರೆ ನೀಡಿರುವ ವಿಡಿಯೋವೊಂದು ಬಹಿರಂಗವಾಗಿದೆ. 

ಬಹಿರಂಗಗೊಂಡಿರುವ ವಿಡಿಯೋದಲ್ಲಿ ಮಾತನಾಡುತ್ತಿರುವ ಭವಾನಿ ಅವರು ಈಗ ಅಭ್ಯರ್ಥಿಯಾಗಿರುವ ಅಪ್ಪ ಮಗ ಇಷ್ಟು ದೌರ್ಜನ್ಯ ಮಾಡ್ತಾರೆ. ಇನ್ನು ಶಾಸಕ, ಮಂತ್ರಿಯಾದೆ ಸಾವಿರಾರು ಜನರನ್ನು ತುಳಿದು ಸಾಯಿಸ್ತಾರೆ ಎಂದಿದ್ದಾರೆ. 

ಇಡೀ ತಾಲೂಕು ಕಾಪಾಡುವ ಜವಾಬ್ದಾರಿ ನನ್ನದು,ನೀವು ಓಪನ್‌ ಆಗಿ ಕೆಲ್ಸ ಮಾಡಿ. ನನ್ನ ಹೆಸರು ಹೇಳಿಕೊಂಡೆ ಮಾಡಿ ಎಂದಿದ್ದಾರೆ. 

ಮೈಸೂರಿನ  ಸಾಲಿಗ್ರಾಮದ ಒಕ್ಕಲಿಗರ ಮುಖಂಡರ ಸಭೆಯಲ್ಲಿ ಈ ಹೇಳಿಕೆ ನೀಡಿರುದ್ದಾರೆ ಎಂದು ತಿಳಿದು ಬಂದಿದೆ. 

ಇದಕ್ಕೆ ಒಕ್ಕಲಿಗ ಮುಖಂಡರು ‘ಅಕ್ಕಾ.. ದೇವೇಗೌಡರ ಮನೆಯಿಂದ ಕರಿನಾಯಿ ತಂದು ನಿಲ್ಸಿದ್ರೂ ಗೆಲ್ಲಿಸ್ತೀವಿ’ ಎಂದಿದ್ದಾರೆ. 

ಜೆಡಿಎಸ್‌ ಶಾಸಕ ಸಾ.ರಾ .ಮಹೇಶ್‌ ಅವರ ಪುತ್ರ ಯುವಕನೊಬ್ಬನ ಹಲ್ಲೆ ಪ್ರಕರಣ ದಿಂದ ಸುದ್ದಿಯಾಗಿದ್ದರು. ಆ ಬಳಿಕ ಕೆ.ಆರ್‌.ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರು ಸ್ಪರ್ಧಿಸಲು ಮುಂದಾಗಿದ್ದರು. 

ವಿಡಿಯೋವನ್ನು ಸಭೆಯಲ್ಲಿದ್ದ ವ್ಯಕ್ತಿಯೊಬ್ಬರು ಭವಾನಿಯವರ ಹಿಂಬದಿಯಲ್ಲಿ ನಿಂತು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು ಕೊನೆಯಲ್ಲಿ ಭವಾನಿ ಅವರು ಮೊಬೈಲ್‌ ಆಫ್ ಮಾಡಪ್ಪ ಎಂದಿರುವುದೂ ದಾಖಲಾಗಿದೆ. 

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಾರಾ ಮಹೇಶ್‌  ‘ಇದು ನನ್ನ ಬಗ್ಗೆ ಹೇಳಿದ್ದಲ್ಲ. ವಿರೋಧಿ ಕಾಂಗ್ರೆಸ್‌ ಅಭ್ಯರ್ಥಿಯ ಕುರಿತು ಹೇಳಿರುವುದು’ ಎಂದಿದ್ದಾರೆ. 

ಈ ಬಗ್ಗೆಶಾಸಕ ಸಾರಾ ಮಹೇಶ್‌, ಜೆಡಿಎಸ್‌ ನಾಯಕರಾದ ಎಚ್‌.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಯಾವ ಪ್ರತಿಕ್ರಿಯೆ ನೀಡುತ್ತಾರೋ ಕಾದುನೋಡಬೇಕು. 

ಟಾಪ್ ನ್ಯೂಸ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.