ಪರಂ,ಮೊಯ್ಲಿ ಕೈ ಟಿಕೆಟ್ ಮಾರುತ್ತಿದ್ದಾರೆ: ಛಲವಾದಿ ಕಿಡಿ
Team Udayavani, Apr 20, 2018, 3:57 PM IST
ಬೆಂಗಳೂರು : ಪುಲಕೇಶಿ ನಗರ ಕಾಂಗ್ರೆಸ್ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಬಂಡಾಯವೆದ್ದಿದ್ದ ಛಲವಾದಿ ನಾರಾಯಣಸ್ವಾಮಿ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ಟಾಪ್ ಲೀಡರ್ಗಳಾದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಸಂಸದ ವೀರಪ್ಪ ಮೊಯಿಲಿ ಅವರು ಟಿಕೆಟ್ಗಳನ್ನು ಹಣ ಪಡೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣ ಸ್ವಾಮಿ ‘ಪರಮೇಶ್ವರ್ ಅವರು ಮಹದೇವಪುರ, ನೆಲಮಂಗಲ ಕ್ಷೇತ್ರದ ಟಿಕೆಟ್ ಸೇಲ್ ಮಾಡಿದ್ದು ದಲಿತ ವಿರೋಧಿಯಾಗಿರುವ ವೀರಪ್ಪ ಮೊಯ್ಲಿ ದೇವನಹಳ್ಳಿ, ಯಲಹಂಕ ಕ್ಷೇತ್ರದ ಟಿಕೆಟ್ಗಳನ್ನು ಸೇಲ್ ಮಾಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದರು.
‘ಪಕ್ಷದಲ್ಲಿ ನಾನು 40 ವರ್ಷಗಳಿಂದ ದುಡಿದಿದ್ದೇನೆ ಖರ್ಗೆ ಒಂದಿಬ್ಬರು ಸೇರಿ ಬೇರೆಲ್ಲಾ ನಾಯಕರು ಹೊರಗಿನಿಂದ ಬಂದವರು. ಖರ್ಗೆ ಅವರ ಮಾತಿಗೆ ಬೆಲೆ ಇಲ್ಲದಾಗಿದೆ. ಹೀಗಾಗಿ ನಾನು ಬಿಜೆಪಿ ಸೇರ್ಪಡೆಯಾಗಿದ್ದೇನೆ’ ಎಂದರು.
‘ನನ್ನ ಬತ್ತಳಿಕೆಯಲ್ಲಿ ಬಹಳಷ್ಟು ಅಸ್ತ್ರಗಳಿವೆ ಒಂದೊಂದಾಗಿ ಬಿಡುತ್ತೇನೆ’ಎಂದು ಬಾಂಬ್ ಸಿಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?