ಅಂಬರೀಷ್ಗೆ ಬಿ ಫಾರಂ ನೀಡಿದ್ದೇವೆ, ಅವರು ಸ್ಪರ್ಧೆ ಮಾಡಬೇಕು ಅಷ್ಟೇ..
Team Udayavani, Apr 21, 2018, 10:56 AM IST
ಮೈಸೂರು: ನಾನು ಅಂಬರೀಷ್ ಅವರ ಮನವೊಲಿಸಲು ಯಾವುದೇ ಮಾತುಕತೆ ನಡೆಸಲು ಮುಂದಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ನೀವು ಯಾಕೆ ಇದ್ದನ್ನು ವಿಷ್ಯ ಮಾಡುತ್ತೀರಿ. ಬಿ ಫಾರಂ ನೀಡುವುದು ನಾನಲ್ಲ, ಪಕ್ಷದ ಅಧ್ಯಕ್ಷರು. ಅಂಬರೀಷ್ ಅವರಿಗೆ ಟಿಕೆಟ್ ನೀಡಿದ್ದೇವೆ ಅವರು ಸ್ಪರ್ಧೆ ಮಾಡಬೇಕು ಅಷ್ಟೇ’ ಎಂದರು.
ನನಗೆ ಬಾದಾಮಿ ಬೇಕಂತಿಲ್ಲ!
ನನಗೆ ಬಾದಾಮಿಯಲ್ಲಿ ಸ್ಪರ್ಧಿಸಲೇಬೇಕೆಂದೇನಿಲ್ಲ, ಅಲ್ಲಿನ ಕಾರ್ಯಕರ್ತರು, ಮುಖಂಡರ ಒತ್ತಡವಿದೆ. ಈ ಬಗ್ಗೆ ಚರ್ಚಿಸಿ ತಿಳಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್