ಸಿಎಂ ಗೆಲ್ಲಿಸಲು ಬಾದಾಮಿ ರಣಾಂಗಣಕ್ಕೆ ಮಹಾ ಸೇನೆ,ಸತೀಶ್‌ ಜಾರಕಿಹೊಳಿ!


Team Udayavani, Apr 25, 2018, 11:39 AM IST

cm siddu.jpg

ಬಾದಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಶ್ರೀರಾಮುಲು ಸ್ಪರ್ಧೆಯಿಂದಾಗಿ  ಬಾದಾಮಿಯಲ್ಲಿ ಜಿದ್ದಾಜಿದ್ದಿನ ರಣಕಣ ನಿರ್ಮಾಣವಾಗಿದ್ದು ಸದ್ಯ ಜಾತಿ ರಾಜಕೀಯದ ಅಖಾಡವಾಗಿ ಬದಲಾಗಿದೆ. 

ಸತೀಶ್‌ ಜಾರಕಿಹೋಳಿ ಕ್ಷೇತ್ರಕ್ಕೆ ಎಂಟ್ರಿ!

ವಾಲ್ಮೀಕಿ ಸಮುದಾಯದ ನಾಯಕ ಸತೀಶ್‌ ಜಾರಕಿಹೊಳಿ ಸಿಎಂ ನಾಮಪತ್ರ ಸಲ್ಲಿಸುವಾಗಲೇ ಕ್ಷೇತ್ರಕ್ಕೆ ಆಗಮಿಸಿದ್ದು, ತಮ್ಮ ಸಮುದಾಯದ ನಿರ್ಣಾಯಕ ಮತಗಳು ಶ್ರೀರಾಮುಲುವತ್ತ ಹೋಗದಂತೆ ಮಾಡಲು ರಣ ತಂತ್ರ ಆರಂಭಿಸಿದ್ದಾರೆ. 

ಮಂಗಳವಾರ ರಾತ್ರಿ 2 ಗಂಟೆಗೂ ಹೆಚ್ಚು ಕಾಲ  ಬಾದಾಮಿಯ ಕೃಷ್ಣ ಹೆರಿಟೇಜ್‌ ನಲ್ಲಿ ಸತೀಶ್‌ ಜಾರಕಿಹೊಳಿ ಮತ್ತು ಸಿಎಂ ಸಿದ್ದರಾಮಯ್ಯ ಗುಪ್ತ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. 

ಕ್ಷೇತ್ರದಲ್ಲಿ ಬೀಡು ಬಿಟ್ಟ ಮಹಾಸೇನೆ!

ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಕ್ಕೂ ಹೆಚ್ಚು ಮಂದಿ ಕುರುಬ ಸಮುದಾಯದ ಮುಖಂಡರು ಮತ್ತು ಸದಸ್ಯರು ಸಿಎಂ ಸಿದ್ದರಾಮಯ್ಯ ಗೆಲುವಿಗಾಗಿ ಬಾದಾಮಿಯಲ್ಲಿ ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹತ್ತಾರು ಎತ್ತಿನ ಬಂಡಿಗಳಲ್ಲಿ ಆಗಮಿಸಿರುವ ಸಿದ್ದರಾಮಯ್ಯ ಅಭಿಮಾನಿಗಳು ಗೆಲ್ಲಲೆ ಬೇಕೆಂದು ಬೆವರು ಸುರಿಸುತ್ತಿದ್ದಾರೆ. 

ನಮ್ಮ ಸಮುದಾಯಯ ಧೀಮಂತ ನಾಯಕ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಸೋಲಬಾರದು . ಬಾದಾಮಿಯಲ್ಲಿ ಗೆದ್ದು ಮತ್ತೆ ಮುಖ್ಯಮಂತ್ರಿಯಾಗಬೇಕು ಹೀಗಾಗಿ  ನಾವು ಸಾವಿರಾರು ಸಂಖ್ಯೆಯಲ್ಲಿ ಬಂದು ಅವರ ಗೆಲುವಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. 

ಜೆಡಿಎಸ್‌ ತಟಸ್ಥ ? 
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತೀವ್ರ ಪೈಪೋಟಿ ನೀಡುವ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿ ರಾಮುಲುಗೆ ಅನುಕೂಲ ಆಗಲು ಜೆಡಿಎಸ್‌ ಕ್ಷೇತ್ರದಲ್ಲಿ ಒಂದಿಷ್ಟು ಸ್ಪರ್ಧೆಯಲ್ಲಿ ತಟಸ್ಥ ಸ್ಥಿತಿಗೆ ಮುಂದಾಗಿದೆ ಎಂದು ಗುಸು ಗುಸು ಕ್ಷೇತ್ರದಲ್ಲಿ ಸುಳಿದಾಡತೊಡಗಿದೆ. ಜೆಡಿಎಸ್‌ ಅಭ್ಯರ್ಥಿ ಹನುಮಂತಪ್ಪ ಮಾವಿನಮರದ ನಾಮಪತ್ರ ಸಲ್ಲಿಸಿದ್ದರೂ ಪ್ರಚಾರದಲ್ಲಿ ಹೆಚ್ಚಿನ ತೀವ್ರತೆ ತೋರದೆ ಬಿಜೆಪಿಗೆ ನೆರವಾಗುವ ನಿಟ್ಟಿನಲ್ಲಿ ಸಾಗಬಹುದಾಗಿದೆ ಎಂಬ ಸುದ್ದಿ ಹೆಚ್ಚು ಕೇಳಿಬರತೊಡಗಿದೆ. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.