ಸಿಎಂ ಗೆಲ್ಲಿಸಲು ಬಾದಾಮಿ ರಣಾಂಗಣಕ್ಕೆ ಮಹಾ ಸೇನೆ,ಸತೀಶ್‌ ಜಾರಕಿಹೊಳಿ!


Team Udayavani, Apr 25, 2018, 11:39 AM IST

cm siddu.jpg

ಬಾದಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಶ್ರೀರಾಮುಲು ಸ್ಪರ್ಧೆಯಿಂದಾಗಿ  ಬಾದಾಮಿಯಲ್ಲಿ ಜಿದ್ದಾಜಿದ್ದಿನ ರಣಕಣ ನಿರ್ಮಾಣವಾಗಿದ್ದು ಸದ್ಯ ಜಾತಿ ರಾಜಕೀಯದ ಅಖಾಡವಾಗಿ ಬದಲಾಗಿದೆ. 

ಸತೀಶ್‌ ಜಾರಕಿಹೋಳಿ ಕ್ಷೇತ್ರಕ್ಕೆ ಎಂಟ್ರಿ!

ವಾಲ್ಮೀಕಿ ಸಮುದಾಯದ ನಾಯಕ ಸತೀಶ್‌ ಜಾರಕಿಹೊಳಿ ಸಿಎಂ ನಾಮಪತ್ರ ಸಲ್ಲಿಸುವಾಗಲೇ ಕ್ಷೇತ್ರಕ್ಕೆ ಆಗಮಿಸಿದ್ದು, ತಮ್ಮ ಸಮುದಾಯದ ನಿರ್ಣಾಯಕ ಮತಗಳು ಶ್ರೀರಾಮುಲುವತ್ತ ಹೋಗದಂತೆ ಮಾಡಲು ರಣ ತಂತ್ರ ಆರಂಭಿಸಿದ್ದಾರೆ. 

ಮಂಗಳವಾರ ರಾತ್ರಿ 2 ಗಂಟೆಗೂ ಹೆಚ್ಚು ಕಾಲ  ಬಾದಾಮಿಯ ಕೃಷ್ಣ ಹೆರಿಟೇಜ್‌ ನಲ್ಲಿ ಸತೀಶ್‌ ಜಾರಕಿಹೊಳಿ ಮತ್ತು ಸಿಎಂ ಸಿದ್ದರಾಮಯ್ಯ ಗುಪ್ತ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. 

ಕ್ಷೇತ್ರದಲ್ಲಿ ಬೀಡು ಬಿಟ್ಟ ಮಹಾಸೇನೆ!

ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಕ್ಕೂ ಹೆಚ್ಚು ಮಂದಿ ಕುರುಬ ಸಮುದಾಯದ ಮುಖಂಡರು ಮತ್ತು ಸದಸ್ಯರು ಸಿಎಂ ಸಿದ್ದರಾಮಯ್ಯ ಗೆಲುವಿಗಾಗಿ ಬಾದಾಮಿಯಲ್ಲಿ ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹತ್ತಾರು ಎತ್ತಿನ ಬಂಡಿಗಳಲ್ಲಿ ಆಗಮಿಸಿರುವ ಸಿದ್ದರಾಮಯ್ಯ ಅಭಿಮಾನಿಗಳು ಗೆಲ್ಲಲೆ ಬೇಕೆಂದು ಬೆವರು ಸುರಿಸುತ್ತಿದ್ದಾರೆ. 

ನಮ್ಮ ಸಮುದಾಯಯ ಧೀಮಂತ ನಾಯಕ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಸೋಲಬಾರದು . ಬಾದಾಮಿಯಲ್ಲಿ ಗೆದ್ದು ಮತ್ತೆ ಮುಖ್ಯಮಂತ್ರಿಯಾಗಬೇಕು ಹೀಗಾಗಿ  ನಾವು ಸಾವಿರಾರು ಸಂಖ್ಯೆಯಲ್ಲಿ ಬಂದು ಅವರ ಗೆಲುವಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. 

ಜೆಡಿಎಸ್‌ ತಟಸ್ಥ ? 
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತೀವ್ರ ಪೈಪೋಟಿ ನೀಡುವ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿ ರಾಮುಲುಗೆ ಅನುಕೂಲ ಆಗಲು ಜೆಡಿಎಸ್‌ ಕ್ಷೇತ್ರದಲ್ಲಿ ಒಂದಿಷ್ಟು ಸ್ಪರ್ಧೆಯಲ್ಲಿ ತಟಸ್ಥ ಸ್ಥಿತಿಗೆ ಮುಂದಾಗಿದೆ ಎಂದು ಗುಸು ಗುಸು ಕ್ಷೇತ್ರದಲ್ಲಿ ಸುಳಿದಾಡತೊಡಗಿದೆ. ಜೆಡಿಎಸ್‌ ಅಭ್ಯರ್ಥಿ ಹನುಮಂತಪ್ಪ ಮಾವಿನಮರದ ನಾಮಪತ್ರ ಸಲ್ಲಿಸಿದ್ದರೂ ಪ್ರಚಾರದಲ್ಲಿ ಹೆಚ್ಚಿನ ತೀವ್ರತೆ ತೋರದೆ ಬಿಜೆಪಿಗೆ ನೆರವಾಗುವ ನಿಟ್ಟಿನಲ್ಲಿ ಸಾಗಬಹುದಾಗಿದೆ ಎಂಬ ಸುದ್ದಿ ಹೆಚ್ಚು ಕೇಳಿಬರತೊಡಗಿದೆ. 

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.