ಗಣಿಗ ರವಿ ಭೇಟಿಗೆ ಸಿಗದ ಅಂಬರೀಶ್
Team Udayavani, Apr 26, 2018, 7:40 AM IST
ಬೆಂಗಳೂರು: ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿ, ಹಾಲಿ ಶಾಸಕ ಅಂಬರೀಶ್ ಅವರನ್ನು ಭೇಟಿ ಮಾಡಲು ಆಗಮಿಸುವ ಮೊದಲೇ ಅಂಬರೀಶ್ ಮನೆಯಿಂದ ತೆರಳಿದ ಪ್ರಸಂಗ ನಡೆದಿದೆ.
ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿರುವ ಅಂಬರೀಶ್ರನ್ನು ಮಂಡ್ಯದಲ್ಲಿ ತಮ್ಮ ಪರವಾಗಿ ಪ್ರಚಾರ ನಡೆಸಲು ಮನವಿ ಮಾಡಿಕೊಳ್ಳಲು ರವಿ ಗಣಿಗ ಬೆಂಗಳೂರಿನ ಅಂಬರೀಶ್ ಅವರ ಮನೆಗೆ ಭೇಟಿಗೆ ಹೊರಟಿದ್ದರು. ಈಮಾಹಿತಿ ಪಡೆದ ಅಂಬರೀಶ್ ಐಪಿಎಲ್ ಕ್ರಿಕೆಟ್ ನೋಡುವ ನೆಪದಲ್ಲಿ ಮನೆಯಿಂದ ಹೊರ ಹೋದರು.
ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅಂಬರೀಶ್,”ನಾನೇ ಮಂಡ್ಯದಲ್ಲಿ ಅಭ್ಯರ್ಥಿ,ನಾನು ಕ್ರಿಕೆಟ್ ಮ್ಯಾಚ್ ನೋಡಲು ಹೋಗುತ್ತಿದ್ದೇನೆ’ ಎಂದು ಹೇಳಿ ಹೊರಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…