ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ ನಟ ದೊಡ್ಡಣ್ಣ !
Team Udayavani, Apr 26, 2018, 3:49 PM IST
ಚಿತ್ರದುರ್ಗ: ಸಿದ್ದರಾಮಯ್ಯನವರೆ ಶಾದಿ ಭಾಗ್ಯ,ಅನ್ನಭಾಗ್ಯ ಕೊಡುವ ಬದಲು ಉದ್ಯೋಗ ಭಾಗ್ಯ ಕೊಡಿ ಎಂದು ಪ್ರಖ್ಯಾತ ನಟ ದೊಡ್ಡಣ್ಣ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.
ಗುರುವಾರ ಚಿತ್ರದುರ್ಗದಲ್ಲಿ ನಡೆದ ಜೆಡಿಎಸ್ -ಬಿಎಸ್ಪಿ ಬೃಹತ್ ಸಮಾವೇಶದಲ್ಲಿ ಜನರನ್ನುದ್ದೇಶಿಸಿ ದೊಡ್ಡಣ್ಣ ಮಾತನಾಡಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.
ಅಳಿಯನ ಪರ ಪ್ರಚಾರಕ್ಕಿಳಿದ ದೊಡ್ಡಣ್ಣ!
ಚಿತ್ರದುರ್ಗ ನಗರ ಕ್ಷೇತ್ರದಿಂದ ಜೆಡಿಎಸ್ ಅವರನ್ನು ಅಭ್ಯರ್ಥಿ ಯಾಗಿರುವ ಉದ್ಯಮಿ ಕೆ.ಸಿ. ವೀರೇಂದ್ರ ದೊಡ್ಡಣ್ಣ ಅವರ ಅಳಿಯ. ಅವರು ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!