ಸಿದ್ದರಾಮಯ್ಯ ಮೂರ್ಖ,ಹಗಲು ದರೋಡೆ ಮಾಡಿದ ಲೂಟಿಕೋರ: ಬಿಎಸ್ವೈ
Team Udayavani, Apr 27, 2018, 10:18 AM IST
ಬೆಂಗಳೂರು: ರಾಜ್ಯದ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ಕುಂತಲ್ಲಿ ನಿಂತಲ್ಲಿ ಶಾಪ ಹಾಕುತ್ತಿದ್ದಾರೆಎಂದು ಬಿಜೆಪಿ ಸಿಎಂ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಕಿಡಿ ಕಾರಿದ್ದಾರೆ.
ಚಾಲುಕ್ಯ ಸರ್ಕಲ್ನಲ್ಲಿರುವ ಅಮಿತ್ ಶಾ ಅವರ ನಿವಾಸದ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ ಏಕವಚನದಲ್ಲೇ ಸಿದ್ದರಾಮಯ್ಯ ವಿರುದ್ದ ಹರಿಹಾಯ್ದರು.
‘ಸಿದ್ದರಾಮಯ್ಯ ಮೂರ್ಖ, ಹಗಲು ದರೋಡೆ ಮಾಡಿದ ಲೂಟಿಕೋರ, ಭ್ರಷ್ಟ. ಎಸಿಬಿ ಮೂಲಕ ಎಲ್ಲಾ ಭ್ರಷ್ಟರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಜನರು ಇದನ್ನು ನೋಡಿ ಛೀ..ಥೂ ಅನ್ನುತ್ತಿದ್ದಾರೆ. ಕುಂತಲ್ಲಿ , ನಿಂತಲ್ಲಿ ಜನರು ಬೈಯ್ಯುತ್ತಿದ್ದಾರೆ’ ಎಂದು ಕಿಡಿ ಕಾರಿದರು.
‘ಕಾಂಗ್ರೆಸ್ನ ಕೊನೆಯ ಮುಖ್ಯಮಂತ್ರಿ ಸಿದ್ದರಾಮಯ್ಯ. ಮುಂದಿನ
ಸರ್ಕಾರ ನಾವು ರಚನೆ ಮಾಡುತ್ತೇವೆ. ನಾನು ಪ್ರಮಾಣವಚನ ಮಾಡುವುದು ನಿಶ್ಚಿತ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ