ಕಾರ್ಯಕರ್ತರೊಂದಿಗೆ ಶಾ ಸಂವಾದ


Team Udayavani, Apr 28, 2018, 6:05 AM IST

Ban28041811Medn.jpg

ಕೊಪ್ಪಳ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಜಿಲ್ಲೆಗೆ ಆಗಮಿಸಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.

ಇಲ್ಲಿನ ಶಿವ ಚಿತ್ರಮಂದಿರದಲ್ಲಿ ನಡೆದ ಸಂವಾದ ಸಮಾರಂಭದಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಹೇಗೆ
ಸನ್ನದ್ಧರಾಗಬೇಕು? ಇದುವರೆಗೂ ಮಾಡಿಕೊಂಡಿರುವ ತಯಾರಿಗಳೇನು? ಮುಂದೆ ಏನು ಮಾಡಬೇಕೆಂಬ ಹಲವು ಅಂಶಗಳನ್ನು ಶಾ ಮನದಟ್ಟು ಮಾಡಿದರು.

ಪಕ್ಷದ ಸಂಘಟನಾತ್ಮಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದಲ್ಲಿನ ಆಂತರಿಕ ಬೇಗುದಿ ಅರಿತು ಶಮನ ಮಾಡುವ ನಿಟ್ಟಿನಲ್ಲಿ ಭಿನ್ನಾಭಿಪ್ರಾಯ ಹೊಂದಿರುವ ನಾಯಕರ ನಡುವೆ ಸಂಧಾನ ನಡೆಸಿ, ಈ ಬಾರಿ ರಾಜ್ಯದಲ್ಲಿ ಬಿಜೆಪಿಯನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು.

ಗವಿಮಠಕ್ಕೆ ಭೇಟಿ: ಸಂಘಟನಾತ್ಮಕ ಸಭೆಯ ಬಳಿಕ ಇಲ್ಲಿನ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಗವಿಶ್ರೀಗಳ ಆಶೀರ್ವಾದ ಪಡೆದು,
ಕುಶಲೋಪಹರಿ ನಡೆಸಿದರು. ಜೊತೆಗೆ ಕೊಪ್ಪಳ ಜಾತ್ರೆಯ ಅದ್ಧೂರಿತನದ ಕಿರುಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಕುಕನೂರಿನ ಕಾರ್ಯಕ್ರಮಕ್ಕೆ ತೆರಳಿದರು. ಈ ವೇಳೆ ಪಕ್ಷದ ಮುಖಂಡರಾದ ಚಂದ್ರಶೇಖರಗೌಡ ಹಲಗೇರಿ,ಬಿ.ಗಿರೀಶಾನಂದ, ರಾಜು ಬಾಕಳೆ, ಹೇಮಲತಾ ಸೇರಿದಂತೆ ಇತರರು ಇದ್ದರು.

ಸಿ.ವಿ.ಚಂದ್ರಶೇಖರ ಹಾಜರು
ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿ ನಡೆಸಿ, ಮೊದಲ ಪಟ್ಟಿಯಲ್ಲಿ ವರಿಷ್ಠರ ಬೆಂಬಲ ಪಡೆದಿದ್ದ ಸಿ.ವಿ.ಚಂದ್ರಶೇಖರ ಅವರಿಗೆ ಕೊನೆ ಘಳಿಗೆಯಲ್ಲಿ ಪಕ್ಷದ ಬಿ ಫಾರಂ ಸಿಕ್ಕಿರಲಿಲ್ಲ. ಹೀಗಾಗಿ ಅವರ ರಾಜಕೀಯ ಗುರು ಹಾಗೂ ಸಂಸದ ಸಂಗಣ್ಣ ಕರಡಿ ವಿರುದ್ಧ ಅಸಮಾಧಾನಗೊಂಡಿದ್ದ ಸಿವಿಸಿ, ಕಳೆದ ಎರಡು ದಿನಗಳಿಂದ ಮೌನಕ್ಕೆ ಶರಣಾಗಿದ್ದರು. ಅಮಿತ್‌ ಶಾ ಬರುತ್ತಿದ್ದಂತೆ ಮುಖಂಡರ ಸಾಲಿನಲ್ಲಿ ಪ್ರತ್ಯಕ್ಷವಾಗುವ ಮೂಲಕ ಬಿಜೆಪಿ ಬಿಟ್ಟಿಲ್ಲ ಎನ್ನುವ ಸೂಚನೆ ನೀಡಿದರಾದರೂ ಪಕ್ಷದ ಜಿಲ್ಲೆಯ ಕೆಲ ಮುಖಂಡರ ಬಗ್ಗೆ ಅವರ ಮುನಿಸು ತಣಿದಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.