ಕಾರ್ಯಕರ್ತರೊಂದಿಗೆ ಶಾ ಸಂವಾದ


Team Udayavani, Apr 28, 2018, 6:05 AM IST

Ban28041811Medn.jpg

ಕೊಪ್ಪಳ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಜಿಲ್ಲೆಗೆ ಆಗಮಿಸಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.

ಇಲ್ಲಿನ ಶಿವ ಚಿತ್ರಮಂದಿರದಲ್ಲಿ ನಡೆದ ಸಂವಾದ ಸಮಾರಂಭದಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಹೇಗೆ
ಸನ್ನದ್ಧರಾಗಬೇಕು? ಇದುವರೆಗೂ ಮಾಡಿಕೊಂಡಿರುವ ತಯಾರಿಗಳೇನು? ಮುಂದೆ ಏನು ಮಾಡಬೇಕೆಂಬ ಹಲವು ಅಂಶಗಳನ್ನು ಶಾ ಮನದಟ್ಟು ಮಾಡಿದರು.

ಪಕ್ಷದ ಸಂಘಟನಾತ್ಮಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದಲ್ಲಿನ ಆಂತರಿಕ ಬೇಗುದಿ ಅರಿತು ಶಮನ ಮಾಡುವ ನಿಟ್ಟಿನಲ್ಲಿ ಭಿನ್ನಾಭಿಪ್ರಾಯ ಹೊಂದಿರುವ ನಾಯಕರ ನಡುವೆ ಸಂಧಾನ ನಡೆಸಿ, ಈ ಬಾರಿ ರಾಜ್ಯದಲ್ಲಿ ಬಿಜೆಪಿಯನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು.

ಗವಿಮಠಕ್ಕೆ ಭೇಟಿ: ಸಂಘಟನಾತ್ಮಕ ಸಭೆಯ ಬಳಿಕ ಇಲ್ಲಿನ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಗವಿಶ್ರೀಗಳ ಆಶೀರ್ವಾದ ಪಡೆದು,
ಕುಶಲೋಪಹರಿ ನಡೆಸಿದರು. ಜೊತೆಗೆ ಕೊಪ್ಪಳ ಜಾತ್ರೆಯ ಅದ್ಧೂರಿತನದ ಕಿರುಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಕುಕನೂರಿನ ಕಾರ್ಯಕ್ರಮಕ್ಕೆ ತೆರಳಿದರು. ಈ ವೇಳೆ ಪಕ್ಷದ ಮುಖಂಡರಾದ ಚಂದ್ರಶೇಖರಗೌಡ ಹಲಗೇರಿ,ಬಿ.ಗಿರೀಶಾನಂದ, ರಾಜು ಬಾಕಳೆ, ಹೇಮಲತಾ ಸೇರಿದಂತೆ ಇತರರು ಇದ್ದರು.

ಸಿ.ವಿ.ಚಂದ್ರಶೇಖರ ಹಾಜರು
ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿ ನಡೆಸಿ, ಮೊದಲ ಪಟ್ಟಿಯಲ್ಲಿ ವರಿಷ್ಠರ ಬೆಂಬಲ ಪಡೆದಿದ್ದ ಸಿ.ವಿ.ಚಂದ್ರಶೇಖರ ಅವರಿಗೆ ಕೊನೆ ಘಳಿಗೆಯಲ್ಲಿ ಪಕ್ಷದ ಬಿ ಫಾರಂ ಸಿಕ್ಕಿರಲಿಲ್ಲ. ಹೀಗಾಗಿ ಅವರ ರಾಜಕೀಯ ಗುರು ಹಾಗೂ ಸಂಸದ ಸಂಗಣ್ಣ ಕರಡಿ ವಿರುದ್ಧ ಅಸಮಾಧಾನಗೊಂಡಿದ್ದ ಸಿವಿಸಿ, ಕಳೆದ ಎರಡು ದಿನಗಳಿಂದ ಮೌನಕ್ಕೆ ಶರಣಾಗಿದ್ದರು. ಅಮಿತ್‌ ಶಾ ಬರುತ್ತಿದ್ದಂತೆ ಮುಖಂಡರ ಸಾಲಿನಲ್ಲಿ ಪ್ರತ್ಯಕ್ಷವಾಗುವ ಮೂಲಕ ಬಿಜೆಪಿ ಬಿಟ್ಟಿಲ್ಲ ಎನ್ನುವ ಸೂಚನೆ ನೀಡಿದರಾದರೂ ಪಕ್ಷದ ಜಿಲ್ಲೆಯ ಕೆಲ ಮುಖಂಡರ ಬಗ್ಗೆ ಅವರ ಮುನಿಸು ತಣಿದಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.