ನಮಗೆ ಹೇಳ್ತೀರಾ? ಬಿಸಿಲನಾಡಲ್ಲಿ “ಕೈ” ಜಾತಕ ಬಿಚ್ಚಿಟ್ಟ ಪ್ರಧಾನಿ ಮೋದಿ


Team Udayavani, May 3, 2018, 1:04 PM IST

modi-speech-New.jpg

ಕಲಬುರಗಿ:ಬಿಸಿಲನ್ನು ಸಹಿಸುತ್ತಿದ್ದೀರಿ, ಆದರೆ ಕಾಂಗ್ರೆಸ್ ಸರ್ಕಾರವನ್ನು ಸಹಿಸುತ್ತಿಲ್ಲ. ಇದು ನಿಮ್ಮ ಉತ್ಸಾಹವನ್ನು ತೋರಿಸುತ್ತದೆ. ದೇಶದ ಪ್ರತಿಮೂಲೆಯಲ್ಲೂ ಕಾಂಗ್ರೆಸ್ ನೆಲ ಕಚ್ಚುತ್ತಿದೆ. ಬಿಜೆಪಿ ದೇಶದ ಜನರಲ್ಲಿ ಹೊಸ ಉತ್ಸಾಹ, ಹುಮ್ಮಸ್ಸು ಮೂಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬುಧವಾರ ಕಲಬುರಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದರು. ದೇಶದ ಎಲ್ಲಾ ಕಡೆ ಜನರು ಕಾಂಗ್ರೆಸ್ ಪಕ್ಷಕ್ಕೆ ರಜೆ ಕೊಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದು ಕರ್ನಾಟಕದ ಭಾಗ್ಯ ಬದಲಿಸುವ ನಿರ್ಧಾರ ತೆಗೆದುಕೊಳ್ಳುವ ಚುನಾವಣೆ. ಮತದಾನ ಮಾಡುವಾಗ ಕೇವಲ ಕರ್ನಾಟಕದ ಉಜ್ವಲ ಭವಿಷ್ಯವನ್ನು ನೆನಪಿಸಿಕೊಳ್ಳಿ.

ಸಂತ ಬಸವಣ್ಣನವರು ಮೆರೆದಾಡಿದ ಪುಣ್ಯಭೂಮಿ, ಪುಣ್ಯಭೂಮಿಗೆ ಆಗಮಿಸಿರುವ ನಿಮಗೆಲ್ಲರಿಗೂ ಕೋಟಿ ನಮಸ್ಕಾರಗಳು ಎಂದರು.

ಬ್ರಿಟಿಷರು ಮಾಡಿದ ದೌರ್ಜನ್ಯವನ್ನೇ ಗೊರೋಟದಲ್ಲಿ ನಿಜಾಮರು ಮಾಡಿದರು. ಪಟೇಲ್ ಒಂದು ಹೆಸರು ಕೇಳಿದರೆ ಕಾಂಗ್ರೆಸ್ ನ ನಿದ್ದೆ ಮಾಯವಾಗುತ್ತದೆ.

ದೇಶ ಭಕ್ತರು ಮತ್ತು ಹುತಾತ್ಮರಿಗೆ ಕಾಂಗ್ರೆಸ್ ಪಕ್ಷ ಅಪಮಾನ ಮಾಡುತ್ತಲೇ ಬಂದಿದೆ. ಸರ್ದಾರ್ ಪಟೇಲ್ ಬಗೆಗಿನ ತಿರಸ್ಕಾರ ಕಾಂಗ್ರೆಸ್ ಪಕ್ಷಕ್ಕೆ ಹೊಸದೇನೂ ಅಲ್ಲ. ದೇಶದ ಎಷ್ಟು ಮಹನೀಯರು, ಹುತಾತ್ಮರನ್ನು ಕಾಂಗ್ರೆಸ್ ತಿರಸ್ಕರಿಸಿಲ್ಲ ಹೇಳಿ ಎಂದು ಮೋದಿ ಪ್ರಶ್ನಿಸಿದರು.

ಒಂದು ಕುಟುಂಬದ ಗಾಡಿ ನಡೆಸಲು ದೇಶ ಭಕ್ತರನ್ನು ಮರೆಸಲಾಗುತ್ತಿದೆ. ನಮ್ಮ ಸೈನಿಕರು ಪಾಕಿಸ್ತಾನದ ಒಳಹೊಕ್ಕು ಸರ್ಜಿಕಲ್ ಸ್ಟ್ರೈಕ್ ನಡೆಸಿತು. ಆದರೆ ಕಾಂಗ್ರೆಸ್ ಅದಕ್ಕೆ ಸಾಕ್ಷಿ ಕೊಡಿ ಎಂದು ಕೇಳಿತು. ನಮ್ಮ ವೀರ ಸೈನಿಕರು ಕ್ಯಾಮರಾ ತೆಗೆದುಕೊಂಡು ಹೋಗಬೇಕಾ, ಬಂದೂಕು ಹಿಡಿದುಕೊಂಡು ಹೋಗಬೇಕಾ? ಎಂದು ತರಾಟೆಗೆ ತೆಗೆದುಕೊಂಡರು.

ವೇದಿಕೆಯಲ್ಲಿ ವಂದೇ ಮಾತರಂ ಅವಮಾನಿಸುವವರು ಸೈನಿಕರ ಪರಾಕ್ರಮವನ್ನು ಗೌರವಿಸುತ್ತಾರೆಯೇ ಎಂದು ಪ್ರಶ್ನಿಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಫೀಲ್ಡ್ ಮಾರ್ಷಲ್ ಜನರಲ್ ತಿಮ್ಮಯ್ಯ ಅವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿಯ ಬಗ್ಗೆ ಮೋದಿ ಪ್ರಸ್ತಾಪಿಸಿದರು.

ಸರ್ಜಿಕಲ್ ಸ್ಟ್ರೈಕ್ ನಂತರ ಸೇನಾಧಿಕಾರಿಯನ್ನು ರೌಡಿ ಎಂದು ಕಾಂಗ್ರೆಸ್ ಮುಖಂಡರು ಕರೆದರು. ಜನರಲ್ ತಿಮ್ಮಯ್ಯ ಅವರನ್ನು ಅಂದು ನೆಹರೂ ಅಗೌರವಯುತವಾಗಿ ರಾಜೀನಾಮೆ ಕೊಡಿಸುವಂತೆ ಮಾಡಿದರು. ಜನರಲ್ ತಿಮ್ಮಯ್ಯ ಅವರನ್ನು ಹಲವು ಬಾರಿ ಅವಮಾನಿಸಿದ್ದರು. ವೀರ ಸೇನಾನಿಯನ್ನು ನಡೆಸಿಕೊಂಡ ರೀತಿಯನ್ನು ಕರ್ನಾಟಕದ ಯುವ ಜನತೆ ಮರೆಯಬಾರದು ಎಂದು ಮನವಿ ಮಾಡಿಕೊಂಡರು.

ಭಾಷಣದ ಹೈಲೈಟ್ಸ್:

ದೇಶದ ಅರ್ಧದಷ್ಟು ತೊಗರಿ ಬೆಳೆ ಕಲಬುರಗಿ ರೈತರ ಪರಿಶ್ರಮದ್ದಾಗಿದೆ. ಕಲಬುರಗಿನ್ನು ತೊಗರಿ ಕಣಜ ಎನ್ನುತ್ತಾರೆ

*ಕಾಂಗ್ರೆಸ್ ಸರ್ಕಾರ ತೊಗರಿ ಬೆಳೆಗಾರರ ಸಂಕಷ್ಟ ಅರ್ಥ ಮಾಡಿಕೊಳ್ಳುತ್ತಿಲ್ಲ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸಿಗಲು ಪ್ರಯತ್ನಿಸಿಲ್ಲ

*ಸ್ವಾಮಿನಾಥನ್ ವರದಿಯನ್ನು ಕಪಾಟಿನಲ್ಲಿಟ್ಟು ಬೀಗ ಹಾಕಿದವರು ಇಂದು ಹೊಟ್ಟೆಕಿಚ್ಚುಪಟ್ಟುಕೊಳ್ಳುತ್ತಿದ್ದಾರೆ.

*ಎಂಎಸ್ ಪಿ ಮೂಲಕ ನಾವು 10ಪಟ್ಟು ಹೆಚ್ಚು ಬೆಲೆಯನ್ನು ಒದಗಿಸಿಕೊಟ್ಟಿದ್ದೇವೆ. ಹೊಲಗಳು ಒಣಗಿರೋದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆ.

*ಸೇನೆಯಲ್ಲಿ ಅಪೂರ್ವ ಸೇವೆ ಸಲ್ಲಿಸಿದವರು ಕರ್ನಾಟಕದ ಯೋಧರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.