ಬಾದಾಮಿ:ಅಧಿಕಾರಿಗಳ ದಾಳಿ;ಹಣ ಬಿಟ್ಟು ಹಂಚುತ್ತಿದ್ದವರು ಪರಾರಿ!
Team Udayavani, May 11, 2018, 4:18 PM IST
ಬಾದಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ಸಂಸದ ಶ್ರೀರಾಮುಲು ಸ್ಪರ್ಧಿಸಿರುವ ಬಾದಾಮಿ ಕ್ಷೇತ್ರದಲ್ಲಿ ಮತದಾರರಿಗೆ ಮತದಾನದ ಮುನ್ನಾ ದಿನ ಹಣ ಹಂಚುವ ಕಾರ್ಯ ಜೋರಾಗಿದ್ದು, ಅಧಿಕಾರಿಗಳ ದಾಳಿ ವೇಳೆ ಹಣ ಹಂಚುತ್ತಿದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ.
ಹೊಸೂರು ಎಂಬಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ 2.96 ಲಕ್ಷ ನಗದು ಜಪ್ತಿ ಮಾಡಿದ್ದಾರೆ.
ಹಣ ಹಂಚುತ್ತಿದ್ದವರು ಅಧಿಕಾರಿಗಳನ್ನು ಕಂಡೊಡನೆ ಹಣವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಪತ್ತೆಯಾದ ಹಣದಲ್ಲಿ 500 , 200, 100 ಮತ್ತು 20 ರೂಪಾಯಿ ನೋಟುಗಳ ಕಟ್ಟುಗಳು ಪತ್ತೆಯಾಗಿವೆ.
ಮುದ್ದೇಬಿಹಾಳದಲ್ಲಿ 15 ಲಕ್ಷ ಜಪ್ತಿ
ವಿಜಯನಗರದ ಮುದ್ದೇಬಿಹಾಳದಲ್ಲಿ ದಾಖಲೆಯಿಲ್ಲದ 15 ಲಕ್ಷ ರೂಪಾಯಿ ಹಣ ಪತ್ತೆಯಾಗಿದ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಕೂಡ್ಲಿಗಿಯಲ್ಲಿ 27 ಲಕ್ಷ ರೂ ಜಪ್ತಿ
ಬಳ್ಳಾರಿಯ ಕೂಡ್ಲಿಗಿಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 27 ಲಕ್ಷ ರೂಪಾಯಿ ಹಣ ಜಪ್ತಿ ಮಾಡಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಬಳಿ ಬಿಜೆಪಿ ಬಾವುಟ, ಕರಪತ್ರಗಳು ಪತ್ತೆಯಾಗಿವೆ. ಇನ್ನಿಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ