ಮೊಬೈಲ್‌ ಕರೆಗಳಿಂದ ಬೇಸತ್ತ ಕೇರಳದ ವರ


Team Udayavani, May 15, 2018, 2:29 AM IST

marriage.jpg

ನೆಂಟರಿಷ್ಟರಿಗೆ ಮದುವೆಯ ಆಮಂತ್ರಣ ಪತ್ರ ಹಂಚಿ ಆದ ಬಳಿಕ ಅವರು ವಧು ಅಥವಾ ವರನಿಗೆ ಯಾವ ಕಾರಣಕ್ಕೆ ಫೋನ್‌ ಕರೆ ಮಾಡಬಹುದು? ಅಭಿನಂದನೆ ಹೇಳಲು ಅಥವಾ ವಿಳಾಸ ಖಚಿತಪಡಿಸಿಕೊಳ್ಳಲು ಕರೆ ಮಾಡುತ್ತಾರೆ. ಆದರೆ ಕೇರಳದ ಕಲ್ಲಿಕೋಟೆಯ ವರ ವಿಭೀಶ್‌ ಆಮಂತ್ರಣ ಪತ್ರಿಕೆ ಹಂಚಿದ ಬಳಿಕ ಬರುತ್ತಿರುವ ಫೋನ್‌ ಕರೆಗಳಿಂದ ರೋಸಿ ಹೋಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಂದಹಾಗೆ ಈ ಕರೆಗಳು ಯಾಕಾಗಿ ಬರುತ್ತವೆ ಗೊತ್ತಾ? ವಧುವಿನ ವಿಚಿತ್ರ ಹೆಸರಿನ ಅರ್ಥ ತಿಳಿದುಕೊಳ್ಳಲು. ಪತ್ರಿಕೆಯಲ್ಲಿ ವಧುವಿನ ಹೆಸರು “ಧ್ಯಾನೂ ರ್ಹನಾಗಿತಿ'(dhyanoo rhagithy) ಎಂದಿದೆ. ಆದರೆ ಇಷ್ಟೆಲ್ಲಾ ಎಡವಟ್ಟುಗಳಿಗೆ ಕಾರಣ ವಿಭೀಶ್‌ ಅವರೇ.

ಆಮಂತ್ರಣ ಪತ್ರಿಕೆ ಮೇಲೆ “ವಧುವಿನ ಹೆಸರನ್ನು ಸರಿಯಾಗಿ ಉಚ್ಚರಿಸಿದವರಿಗೆ ಮಾತ್ರ ಮದುವೆಗೆ ಆಮಂತ್ರಣ’ ಎಂದು ಬರೆಯಲಾಗಿತ್ತು. ಅದನ್ನು ಅವರು ನೆಂಟರಿಷ್ಟರಿಗೆ ವಾಟ್ಸ್‌ಆ್ಯಪ್‌ ಮೂಲಕ ಹಂಚಿದ್ದರು. ಇದು ಕೇರಳದಾದ್ಯಂತ ವೈರಲ್‌ ಆಗಿ, ಪತ್ರಿಕೆ ಮೇಲೆ ಅಚ್ಚು ಮಾಡಲಾಗಿದ್ದ ಅವರ ಮತ್ತು ಅವರ ತಂದೆಯ ಮೊಬೈಲ್‌ಗೆ 3 ದಿನಗಳಿಂದ ಪುರುಸೊತ್ತಿಲ್ಲದಂತೆ ಕರೆಗಳು ಬರುತ್ತಿವೆ.

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


MUST WATCH

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.