ಮೊಬೈಲ್‌ ಕರೆಗಳಿಂದ ಬೇಸತ್ತ ಕೇರಳದ ವರ


Team Udayavani, May 15, 2018, 2:29 AM IST

marriage.jpg

ನೆಂಟರಿಷ್ಟರಿಗೆ ಮದುವೆಯ ಆಮಂತ್ರಣ ಪತ್ರ ಹಂಚಿ ಆದ ಬಳಿಕ ಅವರು ವಧು ಅಥವಾ ವರನಿಗೆ ಯಾವ ಕಾರಣಕ್ಕೆ ಫೋನ್‌ ಕರೆ ಮಾಡಬಹುದು? ಅಭಿನಂದನೆ ಹೇಳಲು ಅಥವಾ ವಿಳಾಸ ಖಚಿತಪಡಿಸಿಕೊಳ್ಳಲು ಕರೆ ಮಾಡುತ್ತಾರೆ. ಆದರೆ ಕೇರಳದ ಕಲ್ಲಿಕೋಟೆಯ ವರ ವಿಭೀಶ್‌ ಆಮಂತ್ರಣ ಪತ್ರಿಕೆ ಹಂಚಿದ ಬಳಿಕ ಬರುತ್ತಿರುವ ಫೋನ್‌ ಕರೆಗಳಿಂದ ರೋಸಿ ಹೋಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಂದಹಾಗೆ ಈ ಕರೆಗಳು ಯಾಕಾಗಿ ಬರುತ್ತವೆ ಗೊತ್ತಾ? ವಧುವಿನ ವಿಚಿತ್ರ ಹೆಸರಿನ ಅರ್ಥ ತಿಳಿದುಕೊಳ್ಳಲು. ಪತ್ರಿಕೆಯಲ್ಲಿ ವಧುವಿನ ಹೆಸರು “ಧ್ಯಾನೂ ರ್ಹನಾಗಿತಿ'(dhyanoo rhagithy) ಎಂದಿದೆ. ಆದರೆ ಇಷ್ಟೆಲ್ಲಾ ಎಡವಟ್ಟುಗಳಿಗೆ ಕಾರಣ ವಿಭೀಶ್‌ ಅವರೇ.

ಆಮಂತ್ರಣ ಪತ್ರಿಕೆ ಮೇಲೆ “ವಧುವಿನ ಹೆಸರನ್ನು ಸರಿಯಾಗಿ ಉಚ್ಚರಿಸಿದವರಿಗೆ ಮಾತ್ರ ಮದುವೆಗೆ ಆಮಂತ್ರಣ’ ಎಂದು ಬರೆಯಲಾಗಿತ್ತು. ಅದನ್ನು ಅವರು ನೆಂಟರಿಷ್ಟರಿಗೆ ವಾಟ್ಸ್‌ಆ್ಯಪ್‌ ಮೂಲಕ ಹಂಚಿದ್ದರು. ಇದು ಕೇರಳದಾದ್ಯಂತ ವೈರಲ್‌ ಆಗಿ, ಪತ್ರಿಕೆ ಮೇಲೆ ಅಚ್ಚು ಮಾಡಲಾಗಿದ್ದ ಅವರ ಮತ್ತು ಅವರ ತಂದೆಯ ಮೊಬೈಲ್‌ಗೆ 3 ದಿನಗಳಿಂದ ಪುರುಸೊತ್ತಿಲ್ಲದಂತೆ ಕರೆಗಳು ಬರುತ್ತಿವೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.