ಮೊಬೈಲ್‌ ಕರೆಗಳಿಂದ ಬೇಸತ್ತ ಕೇರಳದ ವರ


Team Udayavani, May 15, 2018, 2:29 AM IST

marriage.jpg

ನೆಂಟರಿಷ್ಟರಿಗೆ ಮದುವೆಯ ಆಮಂತ್ರಣ ಪತ್ರ ಹಂಚಿ ಆದ ಬಳಿಕ ಅವರು ವಧು ಅಥವಾ ವರನಿಗೆ ಯಾವ ಕಾರಣಕ್ಕೆ ಫೋನ್‌ ಕರೆ ಮಾಡಬಹುದು? ಅಭಿನಂದನೆ ಹೇಳಲು ಅಥವಾ ವಿಳಾಸ ಖಚಿತಪಡಿಸಿಕೊಳ್ಳಲು ಕರೆ ಮಾಡುತ್ತಾರೆ. ಆದರೆ ಕೇರಳದ ಕಲ್ಲಿಕೋಟೆಯ ವರ ವಿಭೀಶ್‌ ಆಮಂತ್ರಣ ಪತ್ರಿಕೆ ಹಂಚಿದ ಬಳಿಕ ಬರುತ್ತಿರುವ ಫೋನ್‌ ಕರೆಗಳಿಂದ ರೋಸಿ ಹೋಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಂದಹಾಗೆ ಈ ಕರೆಗಳು ಯಾಕಾಗಿ ಬರುತ್ತವೆ ಗೊತ್ತಾ? ವಧುವಿನ ವಿಚಿತ್ರ ಹೆಸರಿನ ಅರ್ಥ ತಿಳಿದುಕೊಳ್ಳಲು. ಪತ್ರಿಕೆಯಲ್ಲಿ ವಧುವಿನ ಹೆಸರು “ಧ್ಯಾನೂ ರ್ಹನಾಗಿತಿ'(dhyanoo rhagithy) ಎಂದಿದೆ. ಆದರೆ ಇಷ್ಟೆಲ್ಲಾ ಎಡವಟ್ಟುಗಳಿಗೆ ಕಾರಣ ವಿಭೀಶ್‌ ಅವರೇ.

ಆಮಂತ್ರಣ ಪತ್ರಿಕೆ ಮೇಲೆ “ವಧುವಿನ ಹೆಸರನ್ನು ಸರಿಯಾಗಿ ಉಚ್ಚರಿಸಿದವರಿಗೆ ಮಾತ್ರ ಮದುವೆಗೆ ಆಮಂತ್ರಣ’ ಎಂದು ಬರೆಯಲಾಗಿತ್ತು. ಅದನ್ನು ಅವರು ನೆಂಟರಿಷ್ಟರಿಗೆ ವಾಟ್ಸ್‌ಆ್ಯಪ್‌ ಮೂಲಕ ಹಂಚಿದ್ದರು. ಇದು ಕೇರಳದಾದ್ಯಂತ ವೈರಲ್‌ ಆಗಿ, ಪತ್ರಿಕೆ ಮೇಲೆ ಅಚ್ಚು ಮಾಡಲಾಗಿದ್ದ ಅವರ ಮತ್ತು ಅವರ ತಂದೆಯ ಮೊಬೈಲ್‌ಗೆ 3 ದಿನಗಳಿಂದ ಪುರುಸೊತ್ತಿಲ್ಲದಂತೆ ಕರೆಗಳು ಬರುತ್ತಿವೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.