ಶಾಸಕಾಂಗ ಸಭೆಯಲ್ಲಿ ಭಾವುಕರಾದ ಸಿದ್ದರಾಮಯ್ಯ,ಬೆಂಬಲಿಗರು
Team Udayavani, May 16, 2018, 2:18 PM IST
ಬೆಂಗಳೂರು: ಉಸ್ತುವಾರಿ ಸಿಎಂ ಸಿದ್ದರಾಮಯ್ಯ ಮತ್ತು ಕೆಲ ಬೆಂಬಲಿಗರು ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ ಬಗ್ಗೆ ವರದಿಯಾಗಿದೆ.
ಸ್ಥಿರ ಸರ್ಕಾರ, ಜನಪರ ಆಡಳಿತ ನೀಡಿದ ಹೊರತಾಗಿಯೂ ಬಹುಮತ ಪಡೆಯಲು ವಿಫಲವಾಗಿರುವ ಬಗ್ಗೆ ನನಗೆ ನೋವಿದೆ.ಈಗ ನನ್ನ ಪಕ್ಷದವರೇ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕಣ್ಣೀರಿಟ್ಟಿದ್ದು, ಈ ವೇಳೆ ಸಿದ್ದರಾಮಯ್ಯ ಅವರ ಕೆಲ ಬೆಂಬಲಿಗರು ಭಾವುಕರಾಗಿರುವುದಾಗಿ ವರದಿಯಾಗಿದೆ.
ಬಿಜೆಪಿಯವರಿಗೆ ಸರ್ಕಾರ ರಚಿಸಲು ಅವಕಾಶ ಕೊಡುವುದಿಲ್ಲ
ಶಾಸಕಾಂಗ ಸಭೆಯ ಬಳಿಕ ಕೆಪಿಸಿಸಿ ಕಚೇರಿ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ‘ನಾವು ಬಿಜೆಪಿಯವರಿಗೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಡುವುದಿಲ್ಲ. 104 ಶಾಸಕರನ್ನು ಹೊಂದಿರುವ ಅವರು ಹೇಗೆ ಸರ್ಕಾರ ರಚಿಸುತ್ತಾರೆ? , ಎಲ್ಲಾ ಕಾಂಗ್ರೆಸ್ ಶಾಸಕರು ನಮ್ಮೊಂದಿಗೆ ಇದ್ದಾರೆ.ರಾಜ್ಯಪಾಲರು ಬಿಜೆಪಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟರೆ ಅದು ಸಂವಿಧಾನ ಬಾಹಿರ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?