ಶಾಸಕಾಂಗ ಸಭೆಯಲ್ಲಿ ಭಾವುಕರಾದ ಸಿದ್ದರಾಮಯ್ಯ,ಬೆಂಬಲಿಗರು
Team Udayavani, May 16, 2018, 2:18 PM IST
ಬೆಂಗಳೂರು: ಉಸ್ತುವಾರಿ ಸಿಎಂ ಸಿದ್ದರಾಮಯ್ಯ ಮತ್ತು ಕೆಲ ಬೆಂಬಲಿಗರು ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ ಬಗ್ಗೆ ವರದಿಯಾಗಿದೆ.
ಸ್ಥಿರ ಸರ್ಕಾರ, ಜನಪರ ಆಡಳಿತ ನೀಡಿದ ಹೊರತಾಗಿಯೂ ಬಹುಮತ ಪಡೆಯಲು ವಿಫಲವಾಗಿರುವ ಬಗ್ಗೆ ನನಗೆ ನೋವಿದೆ.ಈಗ ನನ್ನ ಪಕ್ಷದವರೇ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕಣ್ಣೀರಿಟ್ಟಿದ್ದು, ಈ ವೇಳೆ ಸಿದ್ದರಾಮಯ್ಯ ಅವರ ಕೆಲ ಬೆಂಬಲಿಗರು ಭಾವುಕರಾಗಿರುವುದಾಗಿ ವರದಿಯಾಗಿದೆ.
ಬಿಜೆಪಿಯವರಿಗೆ ಸರ್ಕಾರ ರಚಿಸಲು ಅವಕಾಶ ಕೊಡುವುದಿಲ್ಲ
ಶಾಸಕಾಂಗ ಸಭೆಯ ಬಳಿಕ ಕೆಪಿಸಿಸಿ ಕಚೇರಿ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ‘ನಾವು ಬಿಜೆಪಿಯವರಿಗೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಡುವುದಿಲ್ಲ. 104 ಶಾಸಕರನ್ನು ಹೊಂದಿರುವ ಅವರು ಹೇಗೆ ಸರ್ಕಾರ ರಚಿಸುತ್ತಾರೆ? , ಎಲ್ಲಾ ಕಾಂಗ್ರೆಸ್ ಶಾಸಕರು ನಮ್ಮೊಂದಿಗೆ ಇದ್ದಾರೆ.ರಾಜ್ಯಪಾಲರು ಬಿಜೆಪಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟರೆ ಅದು ಸಂವಿಧಾನ ಬಾಹಿರ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ