ಸೋಮವಾರ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ?
Team Udayavani, May 19, 2018, 6:15 PM IST
ಬೆಂಗಳೂರು: ವಿಶ್ವಾಸಮತ ಯಾಚನೆಗೂ ಮುನ್ನ ಬಿಎಸ್ ಯಡಿಯೂರಪ್ಪ ಶನಿವಾರ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿ ಸೋಮವಾರ ಮಧ್ಯಾಹ್ನ ಅಥವಾ ಸಂಜೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ.
ವಿಧಾನಸೌಧ ಅಥವಾ ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜು ಮೈದಾನದ ಬಳಿ ಪ್ರಮಾಣವಚನ ಸ್ವೀಕಾರ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಜೆಡಿಎಸ್ ನಾಯಕರಿಗೆ ಮಾಯಾವತಿ ಅಭಿನಂದನೆ:
ಪ್ರಜಾಪ್ರಭುತ್ವವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ರಾಜ್ಯಪಾಲರ ಮೇಲೆ ಒತ್ತಡ ಹೇರಿ ಬಿಜೆಪಿ ಅಧಿಕಾರಕ್ಕೆ ಏರಲು ಯತ್ನಿಸಿ ವಿಫಲವಾಗಿದೆ. ಆದರೆ ಜೆಡಿಎಸ್ ಕಾನೂನು ಸಮರದಲ್ಲಿ ಗೆಲ್ಲುವ ಮೂಲಕ ಜಯ ಸಾಧಿಸಿದೆ ಎಂದು ಬಹುಜನ ಸಮಾಜ ಪಕ್ಷದ ವರಿಷ್ಠೆ ಮಾಯಾವತಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಹೆಸರನ್ನು ಮಾಯಾವತಿ ಪ್ರಸ್ತಾಪಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ