ಕಾಂಗ್ರೆಸ್, ಜೆಡಿಎಸ್ ಅಪವಿತ್ರ ಮೈತ್ರಿ ಹೆಚ್ಚು ದಿನ ಉಳಿಯಲ್ಲ; ಶೋಭಾ
Team Udayavani, May 19, 2018, 6:33 PM IST
ಬೆಂಗಳೂರು: ನಾಯಿ, ನರಿಗಳಂತೆ ಕಚ್ಚಾಡುತ್ತಿದ್ದವರು ಈಗ ಒಂದಾಗಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಅಪವಿತ್ರ ಮೈತ್ರಿ ಹೆಚ್ಚು ಉಳಿಯಲ್ಲ. ನಾಳೆಯಿಂದಲೇ ಅವರ ಕಚ್ಚಾ ಶುರುವಾಗುತ್ತದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಭವಿಷ್ಯ ನುಡಿದಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ, ರಾಷ್ಟ್ರರಾಜಕಾರಣದಲ್ಲಿ ತಪ್ಪು ಸಂದೇಶ ಹೋಗಬಾರದು ಎಂಬ ದೃಷ್ಟಿಯಲ್ಲಿ ಬಿಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದಾಗಿ ತಿಳಿಸಿದರು.
ಬಿಜೆಪಿ ಸಂವಿಧಾನ ಮತ್ತು ನ್ಯಾಯಾಂಗದ ಮೇಲೆ ಗೌರವ ಹೊಂದಿದೆ. ಜನ ಆಶೀರ್ವಾದ ಮಾಡಿದ್ದು ಬಿಜೆಪಿಗೆ, ಆದರೆ ಈಗ ಅಧಿಕಾರದ ದಾಹದಿಂದ ಕಾಂಗ್ರೆಸ್, ಜೆಡಿಎಸ್ ಒಂದಾಗಿವೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ