ಇಬ್ಬರು ಶಾಸಕರ ಕರೆತರಲು ಹೈಡ್ರಾಮಾ


Team Udayavani, May 20, 2018, 6:00 AM IST

anand-singh-c.jpg

ಬೆಂಗಳೂರು: ಬೆಳಗ್ಗೆ ಆಪರೇಷನ್‌ ಕಮಲ ಕಾರ್ಯಾಚರಣೆಗೆ ಒಳಗಾಗಿದ್ದಾರೆಂದು ಹೇಳಲಾದ ಕಾಂಗ್ರೆಸ್‌ನ ಪ್ರತಾಪಗೌಡ ಪಾಟೀಲ್‌ ಹಾಗೂ ಆನಂದ್‌ಸಿಂಗ್‌ ಅವರನ್ನು ವಿಧಾನಸೌಧಕ್ಕೆ ಕರೆತರಲು ಹೈಡ್ರಾಮಾ ನಡೆಯಿತು. 

ಇಬ್ಬರನ್ನೂ ಬಿಗಿ ಪೊಲೀಸ್‌ ಬಂದೋಬಸ್ತ್ನೊಂದಿಗೆ ವಿಧಾನಸೌಧಕ್ಕೆ ಬಹುಮತ ಸಾಬೀತಿಗೆ ಒಂದೂವರೆ ಗಂಟೆ
ಮುಂಚಿತವಾಗಿ ಕರೆತರಲಾಯಿತು.ಮಧ್ಯಾಹ್ನ ಭೋಜನಾ ವಿರಾಮದ ನಂತರ ಬಿಜೆಪಿಯ ಸೋಮಶೇಖರರೆಡ್ಡಿ ಅವರ ಜತೆ ಪ್ರತಾಪಗೌಡ ಅವರು ಹೊಟೇಲ್‌ವೊಂದರಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿ ಸಂಸದ ಡಿ.ಕೆ.ಸುರೇಶ್‌
ಅವರು ಹೋಟೆಲ್‌ಗೆ ಹೋಗಿ ಅಲ್ಲಿಂದ ಪೊಲೀಸ್‌ ರಕ್ಷಣೆಯಲ್ಲಿ ವಿಧಾನಸೌಧಕ್ಕೆ ಕರೆತರಲಾಯಿತು.

ವಿಧಾನಸೌಧ ಆವರಣಕ್ಕೆ ಬರುತ್ತಿದ್ದಂತೆ ಡಿ.ಕೆ. ಶಿವಕುಮಾರ್‌ ಅವರೇ ಪ್ರತಾಪಗೌಡ ಅವರನ್ನು ಕೈ ಹಿಡಿದು ಕರೆದೊಯ್ದು ವಿಧಾನಸೌಧ ಮೊಗಸಾಲೆಯಲ್ಲಿದ್ದ ಇತರೆ ಕಾಂಗ್ರೆಸ್‌ ಶಾಸಕ ಬಳಿ ಬಿಟ್ಟು ಪಕ್ಷದ ವಿಪ್‌ ಅವರ ಜೇಬಿನಲ್ಲಿಟ್ಟರು.

ಬಿಜೆಪಿಯ ಎಸ್‌.ಆರ್‌.ವಿಶ್ವನಾಥ್‌ ಅವರು ಪ್ರತಾಪಗೌಡ ಪಾಟೀಲ್‌ ಅವರನ್ನು ಕೈ ಹಿಡಿದು ಎಳೆಯಲು ಮುಂದಾದಾಗ ಜತೆಯಲ್ಲಿದ್ದ ತುಕಾರಾಂ ಹಾಗೂ ಅಮರೇಗೌಡ ಬಯ್ನಾಪುರ ಬಿಡಲಿಲ್ಲ.

ಮತ್ತೂಬ್ಬ ಶಾಸಕ ಆನಂದ್‌ಸಿಂಗ್‌ ಅವರೆಲ್ಲಿ ಎಂಬುದೇ ಸದನದಲ್ಲಿ ಎಲ್ಲರ ಪ್ರಶ್ನೆಯಾಗಿತ್ತು. ಮಧ್ಯಾಹ್ನ ಬರ್ತಾರೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಲೇ ಬಂದರು. ಆದರೆ, ಪ್ರತಾಪಗೌಡ ಪಾಟೀಲ್‌ ಬಂದರು. ಇದಾದ ಅರ್ಧಗಂಟೆ ನಂತರ ಆನಂದ್‌ಸಿಂಗ್‌ ಅವರು ಕುಟುಂಬ ಸಮೇತ 3.15 ಗಂಟೆ ವೇಳೆಗೆ ವಿಧಾನಸೌಧಕ್ಕೆ ಹಾಜರಾದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.