ಉಡುಪ, ವೀಣಾ ಜೋಶಿಗೆ ರಾಷ್ಟ್ರೀಯ ಪ್ರಶಸ್ತಿ


Team Udayavani, May 20, 2018, 12:19 PM IST

udupa.jpg

ಚಿತ್ರದುರ್ಗ: ಸೆಲ್ಕೋ ಫೌಂಡೇಶನ್‌ ವತಿಯಿಂದ ಕೊಡ ಮಾಡುವ ಪ್ರತಿಷ್ಠಿತ 6ನೇ “ಸೂರ್ಯ ಮಿತ್ರ’ ರಾಷ್ಟ್ರೀಯ ಪ್ರಶಸ್ತಿಯನ್ನು ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ ಮ್ಯಾನೇಜಿಂಗ್‌ ಟ್ರಸ್ಟಿ ಕೆ.ಎಂ. ಉಡುಪ ಹಾಗೂ ನವದೆಹಲಿಯ ಸ್ವಿಡlರ್ಲೆಂಡ್‌ ರಾಯಭಾರ ಕಚೇರಿಯ ಇಂಧನ ವಿಭಾಗದ ಮಾಜಿ ಹಿರಿಯ ಸಲಹೆಗಾರ್ತಿ ಡಾ. ವೀಣಾ ಜೋಶಿ ಅವರಿಗೆ ಶನಿವಾರ ನಗರದಲ್ಲಿ ಪ್ರದಾನ ಮಾಡಲಾಯಿತು.

“ಸೂರ್ಯಮಿತ್ರ’ ಪ್ರಶಸ್ತಿ ಬೆಳ್ಳಿ ಪದಕ, ಸ್ಮರಣಿಕೆಯನ್ನೊಳಗೊಂಡಿದೆ. ತರಾಸು ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೆಲ್ಕೋ ಚೇರ್ಮನ್‌ ಹರೀಶ್‌ ಹಂದೆ ಹಾಗೂ ಜಿಪಂ ಸಿಇಒ ಪಿ.ಎನ್‌. ರವೀಂದ್ರ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕೆ.ಎಂ. ಉಡುಪ, ಪ್ರತಿಯೊಬ್ಬ ಮಾನವನಿಗೆ ಬದುಕಲು ಗಾಳಿ, ನೀರು, ಅನ್ನ, ವಸತಿ ಎಷ್ಟು ಮುಖ್ಯವೋ ಬೆಳಕು ಕೂಡ ಅಷ್ಟೇ ಮುಖ್ಯ. ಆದ್ದರಿಂದ ಬೆಳಕಿಲ್ಲದವರಿಗೆ ಬೆಳಕು ನೀಡುವ ಕೆಲಸ ಆಗಬೇಕಿದೆ ಎಂದರು.

ದೇಶದ 18 ಸಾವಿರ ಹಳ್ಳಿಗಳಲ್ಲಿ ಇಂದಿಗೂ ವಿದ್ಯುತ್‌ ಮಾರ್ಗ ಎಳೆಯಲಾಗಿಲ್ಲ. ಆ ಹಳ್ಳಿಗಳು ಇಂದಿಗೂ ಬೆಳಕು ಕಂಡಿಲ್ಲ. ಅಂತಹ ಹಳ್ಳಿಗಳಿಗೆ ಸೌರಶಕ್ತಿ ಬಳಕೆ ಮಾಡಿ ಬೆಳಕು ನೀಡಬೇಕು. ಸೋಲಾರ್‌ ಎನರ್ಜಿ ಬಳಕೆಗೆ ಬ್ಯಾಂಕ್‌ಗಳು ಸಾಲ ಸೌಲಭ್ಯ ನೀಡುತ್ತಿವೆ ಇದರ ಸದುಪಯೋಗವಾಗಬೇಕು ಎಂದರು.

ಮತ್ತೋರ್ವ ಪ್ರಶಸ್ತಿ ಪುರಸ್ಕೃತೆ ಡಾ. ವೀಣಾ ಜೋಶಿ ಮಾತನಾಡಿ, ಮನುಷ್ಯ ಮತ್ತು ಸಂಸ್ಥೆಗೆ ಸವಾಲುಗಳು ಎದುರಾದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಹುದು. “ಸೆಲ್ಕೋ ಕೇವಲ ಸೋಲಾರ್‌ ಅಷ್ಟೇ ಅಲ್ಲ, ಜೀವನಕ್ಕೆ ಆಧಾರ್‌’ ಎನ್ನುವ ಘೋಷಣೆಯನ್ನು ಇಟ್ಟುಕೊಂಡು ಮುನ್ನಡೆಯುತ್ತಿದೆ ಎಂದು ಹೇಳಿದರು. ನವದೆಹಲಿಯ ಇಂಧನ ಮತ್ತು ಸಂಪನ್ಮೂಲ ಸಂಸ್ಥೆಯ ಮಹಾನಿರ್ದೇಶಕ ಡಾ. ಅಜಯ್‌ ಮಾಥುರ್‌ ಇತರರು ಇದ್ದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.