ಬಿಎಸ್ವೈ ಹರಕೆ ಕುರಿ ಮಾಡಿದ್ದು ಬಿಜೆಪಿ
Team Udayavani, May 22, 2018, 6:40 AM IST
ಗಜೇಂದ್ರಗಡ: “ಬಿ.ಎಸ್.ಯಡಿಯೂರಪ್ಪ ಅವರು ಇನ್ನೆಂದೂ ಮುಖ್ಯಮಂತ್ರಿಯಾಗದಂತೆ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರ ನಾಯಕರು ಹರಕೆ ಕುರಿಯನ್ನಾಗಿ ಮಾಡಿದ್ದಾರೆ ಹೊರತು ಕಾಂಗ್ರೆಸ್-ಜೆಡಿಎಸ್ ಪಕ್ಷದವರಲ್ಲ ‘ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ವ್ಯಂಗ್ಯವಾಡಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿ.ಎಸ್.ಯಡಿಯೂರಪ್ಪ ಕೆಜೆಪಿ ಕಟ್ಟಿದ ಸಂದರ್ಭದಲ್ಲಿ ದೇಶದಲ್ಲೇ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ ವ್ಯಕ್ತಿ ಯಾರೆಂದರೆ ಯಡಿಯೂರಪ್ಪನವರು ಎಂದು ಡಿ.ವಿ ಸದಾನಂದಗೌಡರು ಹೇಳಿದ್ದರು.
ಯಡಿಯೂರಪ್ಪನವರಿಗೆ ಅನ್ಯಾಯವಾಗಿದ್ದರೆ ಅದಕ್ಕೆ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರೇ
ಕಾರಣ ಹೊರತು ಬೇರ್ಯಾವ ಪಕ್ಷವೂ ಅಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ