ಶಾಮನೂರುಗೆ ಡಿಸಿಎಂ ಹುದ್ದೆ ನೀಡಲು ದಿಂಗಾಲೇಶ್ವರ ಶ್ರೀ ಒತ್ತಾಯ
Team Udayavani, May 22, 2018, 7:20 AM IST
ಲಕ್ಷ್ಮೇಶ್ವರ: “ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ವೀರಶೈವ ಮಹಾಸಭಾ ಅಧ್ಯಕ್ಷರೂ ಆದ ಶಾಮನೂರ ಶಿವಶಂಕರಪ್ಪನವರಿಗೆ ಮೈತ್ರಿಕೂಟದ ಹೊಸ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಕೊಡಲೇಬೇಕು’ ಎಂದು ಬಾಲೆಹೊಸೂರು ಶ್ರೀ ದಿಂಗಾಲೇಶ್ವರ ಸ್ವಾಮಿಗಳು ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು, ಶಾಮನೂರ ಶಿವಶಂಕರಪ್ಪನವರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿ ಇರುವುದರೊಂದಿಗೆ ವೀರಶೈವ ಲಿಂಗಾಯತ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರಾಗುವಲ್ಲಿ ಶ್ರಮಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರಕಾರದಲ್ಲಿ 20 ಜನ ವೀರಶೈವ ಲಿಂಗಾಯತ ಶಾಸಕರು ಆಯ್ಕೆಯಾಗಿದ್ದು, ಮೈತ್ರಿಕೂಟ ಸರಕಾರದ ರಚನೆಯಲ್ಲಿ ಈ ಶಾಸಕರ ಪಾತ್ರ ಮಹತ್ವದ್ದಾಗಿದೆ. ವೀರಶೈವ ಲಿಂಗಾಯತ ಸಮಾಜಕ್ಕೆ ಉತ್ತಮ ಸಂದೇಶ ಮತ್ತು ಅವಕಾಶ ನೀಡುವ ನಿಟ್ಟಿನಲ್ಲಿ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಅಲ್ಲದೇ ಮೈತ್ರಿಕೂಟದ ಸರಕಾರದಲ್ಲಿ ಕನಿಷ್ಠ 5 ಜನ ವೀರಶೈವ ಲಿಂಗಾಯತ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಭವಿಷ್ಯದಲ್ಲಿ ಪಕ್ಷದ ಅಸ್ತಿತ್ವ-ಸಂಘಟನೆಗೆ ಮುಂದಾಗಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ