ಗದಗದಲ್ಲಿ ನಕಲಿ ಮತದಾನ ಆಯೋಗಕ್ಕೆ ಬಿಜೆಪಿ ದೂರು
Team Udayavani, May 25, 2018, 7:20 AM IST
ಬೆಂಗಳೂರು: ಗದಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಕಲಿ ಮತದಾನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಗುರುವಾರ ದೂರು ನೀಡಿದ್ದಾರೆ.
ಗದಗದಲ್ಲಿ ಮೃತಪಟ್ಟವರಿಗೂ ಕಾಂಗ್ರೆಸ್ ಸರ್ಕಾರ ಮತದಾನದ ಭಾಗ್ಯ ಕಲ್ಪಿಸಿದೆ. ಅಲ್ಲಿ ಮೃತ ವ್ಯಕ್ತಿಗಳ ಹೆಸರಲ್ಲಿ ಗುರುತಿನ ಚೀಟಿಯ ಸಂಖ್ಯೆಗಳು ಮತದಾನ ಮಾಡಿದವರ ಪಟ್ಟಿಯಲ್ಲಿವೆ. ಐದು ಸಾವಿರಕ್ಕೂ ಹೆಚ್ಚು ಮತ
ಅಕ್ರಮವಾಗಿ ಬಿದ್ದಿದೆ. ಗದಗದಲ್ಲಿ ಮರು ಮತದಾನ ಮಾಡುವಂತೆ ಮನವಿ ಮಾಡಲಾಗಿದೆ.
ಬಿಜೆಪಿ ನೀಡಿರುವ ದೂರಿಗೆ ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.ಈ ಸಂದರ್ಭದಲ್ಲಿ ಗದಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಅನಿಲ್ ಮೆಣಸಿನಕಾಯಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ