ಶೀಘ್ರವೇ ಮರು ಚುನಾವಣೆ ಸಾಧ್ಯತೆ
Team Udayavani, May 29, 2018, 7:35 AM IST
ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಕ್ಕೇರಿದ ಬಳಿಕ ನಾನು ರಾಜ್ಯದ 6.5 ಕೋಟಿ ಜನರ ಮುಲಾಜಿನಲ್ಲಿಲ್ಲ,ಕಾಂಗ್ರೆಸ್ನ ಮುಲಾಜಿನಲ್ಲಿದ್ದೇನೆ ಎನ್ನುವುದನ್ನು ಹೇಳುವ ಮೂಲಕ ತಮ್ಮ ಮನಸ್ಸಿನಲ್ಲಿರುವ
ಮಾತುಗಳನ್ನು ಹೊರಹಾಕಿದ್ದಾರೆ.
ಹೀಗಾಗಿ, ಶೀಘ್ರವೇ ವಿಧಾನಸಭಾ ಚುನಾವಣೆ ಮತ್ತೆ ನಡೆದರೂ ನಡೆಯಬಹುದು. ಒಂದು ವೇಳೆ, ಚುನಾವಣೆ ನಡೆದರೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಹಳ ದಿನ ಉಳಿಯಲ್ಲ.
ರಾಜ್ಯದಲ್ಲಿ ಕೇವಲ 38 ಸ್ಥಾನ ಗೆದ್ದಿರುವ ಜೆಡಿಎಸ್, ಕಾಂಗ್ರೆಸ್ನೊಂದಿಗೆ ಕೈ ಜೋಡಿಸಿ ಅಧಿಕಾರ ಹಿಡಿದಿದೆ.
ಆದರೆ, ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?