ಶೀಘ್ರವೇ ಮರು ಚುನಾವಣೆ ಸಾಧ್ಯತೆ
Team Udayavani, May 29, 2018, 7:35 AM IST
ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಕ್ಕೇರಿದ ಬಳಿಕ ನಾನು ರಾಜ್ಯದ 6.5 ಕೋಟಿ ಜನರ ಮುಲಾಜಿನಲ್ಲಿಲ್ಲ,ಕಾಂಗ್ರೆಸ್ನ ಮುಲಾಜಿನಲ್ಲಿದ್ದೇನೆ ಎನ್ನುವುದನ್ನು ಹೇಳುವ ಮೂಲಕ ತಮ್ಮ ಮನಸ್ಸಿನಲ್ಲಿರುವ
ಮಾತುಗಳನ್ನು ಹೊರಹಾಕಿದ್ದಾರೆ.
ಹೀಗಾಗಿ, ಶೀಘ್ರವೇ ವಿಧಾನಸಭಾ ಚುನಾವಣೆ ಮತ್ತೆ ನಡೆದರೂ ನಡೆಯಬಹುದು. ಒಂದು ವೇಳೆ, ಚುನಾವಣೆ ನಡೆದರೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಹಳ ದಿನ ಉಳಿಯಲ್ಲ.
ರಾಜ್ಯದಲ್ಲಿ ಕೇವಲ 38 ಸ್ಥಾನ ಗೆದ್ದಿರುವ ಜೆಡಿಎಸ್, ಕಾಂಗ್ರೆಸ್ನೊಂದಿಗೆ ಕೈ ಜೋಡಿಸಿ ಅಧಿಕಾರ ಹಿಡಿದಿದೆ.
ಆದರೆ, ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು