ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಘೋಷವಾಕ್ಯ


Team Udayavani, May 30, 2018, 6:00 AM IST

v-30.jpg

ಬೆಂಗಳೂರು: ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಘೋಷವಾಕ್ಯಗಳನ್ನು ಸಿದಟಛಿಪಡಿಸಿದೆ. “ಮಕ್ಕಳು ಜಗತ್ತನ್ನು ನೋಡಲು ಶಿಕ್ಷಣ ಕೊಡಿ’, “ಕಲಿತವರು ಕಲಿಸಿರಿ-ಕಲಿಯದವರು ಕಲಿಯಿರಿ’, “ಶಿಕ್ಷಣ ಕೊಡಿಸುವಲ್ಲಿ ಲಿಂಗಭೇದ ಮಾಡಬೇಡಿ’, “ಮಕ್ಕಳನ್ನು ಶಾಲೆಗೆ ಕಳುಹಿಸಲು ಸಿದಟಛಿರಾಗಿ-ನಾವು ಶಿಕ್ಷಣ ಕೊಡಲು ಸಿದ್ಧರಿದ್ದೇವೆ’, “ಶಿಕ್ಷಣ ಕೊಡಿಸಿ-ಮಕ್ಕಳ ಬಾಳು ಬೆಳಗಿಸಿ’, “ಅರಿವೇ ಗುರು-ಗುರುವೇ ಶಿಕ್ಷಣ’, “ಅರ್ಹ ವಯಸ್ಸಿನ ಮಕ್ಕಳು ಕಲಿಕೆಯಲ್ಲಿ ತೊಡಗಿರಲಿ’, “ಅಕ್ಷರ ಜ್ಯೋತಿ ಹೊತ್ತಿಸಿ-ಅದಕ್ಕೆ ಪಾಲಕರು ಹಣತೆ, ಬತ್ತಿ ಮತ್ತು ಎಣ್ಣೆಯಾಗಿರಿ’, “ಅರಿವಿಗೆ ಆಧಾರ ಶಿಕ್ಷಣ’, ಶ್ರೇಷ್ಠತೆ ಗಳಿಸಿ ದವರೆಲ್ಲರೂ ಶಿಕ್ಷಣವಂತರು’, “ಇತರರನ್ನು ಗೌರವಿಸಲು ಶಿಕ್ಷಣ ಬೇಕು’, “ಸಮೃದ್ಧ ಸಮಾಜ
ನಿರ್ಮಾಣಕ್ಕೆ ಉತ್ತಮ ಶಿಕ್ಷಣ ಬೇಕು, “ಯಾರೂ ಕದಿಯದ ಆಸ್ತಿ ಶಿಕ್ಷಣ’, “ಬಳಸಿದಷ್ಟು ಬೆಳೆಯುವ ಸಂಪತ್ತು ಶಿಕ್ಷಣ’ ಹೀಗೆ 30ಕ್ಕೂ ಅಧಿಕ ಘೋಷವಾಕ್ಯಗಳನ್ನು ಸಿದಟಛಿಪಡಿಸಲಾಗಿದ್ದು, ಅದನ್ನು ಎಲ್ಲ ಶಾಲೆಯ ಮುಖ್ಯಶಿಕ್ಷಕರಿಗೆ, ಸಹ ಶಿಕ್ಷಕರಿಗೆ ಆನ್‌ಲೈನ್‌ ಮೂಲಕ ಕಳುಹಿಸಲಾಗಿದೆ. 

ಕಿರುಚಿತ್ರ: 2018-19ನೇ ಸಾಲಿನ ಶೈಕ್ಷಣಿತ ತರಗತಿ ಆರಂಭ ದಿನ ರಾಜ್ಯಾದ್ಯಂತ ನಡೆದ ಶಾಲಾ ಪ್ರಾರಂಭೋತ್ಸ ವದ ಐದು ನಿಮಿಷದ ಕಿರುಚಿತ್ರ ಸಿದ್ಧಪಡಿಸಲಾಗಿದೆ. 3,81,505 ಶಿಕ್ಷಕರು, 1 ಕೋಟಿಗೂ ಅಧಿಕ ಮಕ್ಕಳನ್ನು ಹೊಂದಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಸಮಗ್ರ ಚಿತ್ರಣವನ್ನು ಈ
ಕಿರುಚಿತ್ರದ ಮೂಲಕ ವಿವರಿಸಲಾಗಿದೆ.  8ನೇ ತರಗತಿ ಮಕ್ಕಳಿಗೆ ಉಚಿತ ಸೈಕಲ್‌ ವಿತರಣೆ, ಕ್ಷೀರ ಭಾಗ್ಯ, ಪುಸ್ತಕ,
ಸಮವಸ್ತ್ರ, ಶೂ, ಸಾಕ್ಸ್‌ ವಿತರಣೆಯ ಜತೆಗೆ ಬಿಸಿಯೂಟ ತಯಾರಿಸುವುದು, ಬಡಿಸುವುದು ಸೇರಿ ಸರ್ಕಾರದಿಂದ ಮಕ್ಕಳಿಗೆ ನೀಡುವ ಸೌಲಭ್ಯದ ಮಾಹಿತಿಯ ವಿಡಿಯೋಗಳನ್ನು ಇದರಲ್ಲಿ ಸೇರಿಸಲಾಗಿದೆ. 

2017ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸರ್ಕಾರಿ ಶಾಲಾ ಮಕ್ಕಳ ಮಾಹಿತಿಯೂ ಇದರಲ್ಲಿದೆ. ಮೇ 28ರಂದು ರಾಜ್ಯದ ವಿವಿಧ ಶಾಲೆಗಳಲ್ಲಿ ನಡೆದ ಶಾಲಾ ರಂಭೋತ್ಸವದ ವಿಡಿಯೋಗಳನ್ನು ಇದರಲ್ಲಿ ತೋರಿಸಲಾಗಿದೆ. ಅಂತಿಮವಾಗಿ ಶಾಲೆ ಕಡೆಗೆ ನನ್ನ ನಡೆ ಎಂಬ ಘೋಷ ವಾಕ್ಯದೊಂದಿಗೆ ಕಿರುಚಿತ್ರ ಕೊನೆಯಾಗುತ್ತದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.