ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಘೋಷವಾಕ್ಯ


Team Udayavani, May 30, 2018, 6:00 AM IST

v-30.jpg

ಬೆಂಗಳೂರು: ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಘೋಷವಾಕ್ಯಗಳನ್ನು ಸಿದಟಛಿಪಡಿಸಿದೆ. “ಮಕ್ಕಳು ಜಗತ್ತನ್ನು ನೋಡಲು ಶಿಕ್ಷಣ ಕೊಡಿ’, “ಕಲಿತವರು ಕಲಿಸಿರಿ-ಕಲಿಯದವರು ಕಲಿಯಿರಿ’, “ಶಿಕ್ಷಣ ಕೊಡಿಸುವಲ್ಲಿ ಲಿಂಗಭೇದ ಮಾಡಬೇಡಿ’, “ಮಕ್ಕಳನ್ನು ಶಾಲೆಗೆ ಕಳುಹಿಸಲು ಸಿದಟಛಿರಾಗಿ-ನಾವು ಶಿಕ್ಷಣ ಕೊಡಲು ಸಿದ್ಧರಿದ್ದೇವೆ’, “ಶಿಕ್ಷಣ ಕೊಡಿಸಿ-ಮಕ್ಕಳ ಬಾಳು ಬೆಳಗಿಸಿ’, “ಅರಿವೇ ಗುರು-ಗುರುವೇ ಶಿಕ್ಷಣ’, “ಅರ್ಹ ವಯಸ್ಸಿನ ಮಕ್ಕಳು ಕಲಿಕೆಯಲ್ಲಿ ತೊಡಗಿರಲಿ’, “ಅಕ್ಷರ ಜ್ಯೋತಿ ಹೊತ್ತಿಸಿ-ಅದಕ್ಕೆ ಪಾಲಕರು ಹಣತೆ, ಬತ್ತಿ ಮತ್ತು ಎಣ್ಣೆಯಾಗಿರಿ’, “ಅರಿವಿಗೆ ಆಧಾರ ಶಿಕ್ಷಣ’, ಶ್ರೇಷ್ಠತೆ ಗಳಿಸಿ ದವರೆಲ್ಲರೂ ಶಿಕ್ಷಣವಂತರು’, “ಇತರರನ್ನು ಗೌರವಿಸಲು ಶಿಕ್ಷಣ ಬೇಕು’, “ಸಮೃದ್ಧ ಸಮಾಜ
ನಿರ್ಮಾಣಕ್ಕೆ ಉತ್ತಮ ಶಿಕ್ಷಣ ಬೇಕು, “ಯಾರೂ ಕದಿಯದ ಆಸ್ತಿ ಶಿಕ್ಷಣ’, “ಬಳಸಿದಷ್ಟು ಬೆಳೆಯುವ ಸಂಪತ್ತು ಶಿಕ್ಷಣ’ ಹೀಗೆ 30ಕ್ಕೂ ಅಧಿಕ ಘೋಷವಾಕ್ಯಗಳನ್ನು ಸಿದಟಛಿಪಡಿಸಲಾಗಿದ್ದು, ಅದನ್ನು ಎಲ್ಲ ಶಾಲೆಯ ಮುಖ್ಯಶಿಕ್ಷಕರಿಗೆ, ಸಹ ಶಿಕ್ಷಕರಿಗೆ ಆನ್‌ಲೈನ್‌ ಮೂಲಕ ಕಳುಹಿಸಲಾಗಿದೆ. 

ಕಿರುಚಿತ್ರ: 2018-19ನೇ ಸಾಲಿನ ಶೈಕ್ಷಣಿತ ತರಗತಿ ಆರಂಭ ದಿನ ರಾಜ್ಯಾದ್ಯಂತ ನಡೆದ ಶಾಲಾ ಪ್ರಾರಂಭೋತ್ಸ ವದ ಐದು ನಿಮಿಷದ ಕಿರುಚಿತ್ರ ಸಿದ್ಧಪಡಿಸಲಾಗಿದೆ. 3,81,505 ಶಿಕ್ಷಕರು, 1 ಕೋಟಿಗೂ ಅಧಿಕ ಮಕ್ಕಳನ್ನು ಹೊಂದಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಸಮಗ್ರ ಚಿತ್ರಣವನ್ನು ಈ
ಕಿರುಚಿತ್ರದ ಮೂಲಕ ವಿವರಿಸಲಾಗಿದೆ.  8ನೇ ತರಗತಿ ಮಕ್ಕಳಿಗೆ ಉಚಿತ ಸೈಕಲ್‌ ವಿತರಣೆ, ಕ್ಷೀರ ಭಾಗ್ಯ, ಪುಸ್ತಕ,
ಸಮವಸ್ತ್ರ, ಶೂ, ಸಾಕ್ಸ್‌ ವಿತರಣೆಯ ಜತೆಗೆ ಬಿಸಿಯೂಟ ತಯಾರಿಸುವುದು, ಬಡಿಸುವುದು ಸೇರಿ ಸರ್ಕಾರದಿಂದ ಮಕ್ಕಳಿಗೆ ನೀಡುವ ಸೌಲಭ್ಯದ ಮಾಹಿತಿಯ ವಿಡಿಯೋಗಳನ್ನು ಇದರಲ್ಲಿ ಸೇರಿಸಲಾಗಿದೆ. 

2017ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸರ್ಕಾರಿ ಶಾಲಾ ಮಕ್ಕಳ ಮಾಹಿತಿಯೂ ಇದರಲ್ಲಿದೆ. ಮೇ 28ರಂದು ರಾಜ್ಯದ ವಿವಿಧ ಶಾಲೆಗಳಲ್ಲಿ ನಡೆದ ಶಾಲಾ ರಂಭೋತ್ಸವದ ವಿಡಿಯೋಗಳನ್ನು ಇದರಲ್ಲಿ ತೋರಿಸಲಾಗಿದೆ. ಅಂತಿಮವಾಗಿ ಶಾಲೆ ಕಡೆಗೆ ನನ್ನ ನಡೆ ಎಂಬ ಘೋಷ ವಾಕ್ಯದೊಂದಿಗೆ ಕಿರುಚಿತ್ರ ಕೊನೆಯಾಗುತ್ತದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.