ಸಿಎಂ ರಾಜೀನಾಮೆ ಕೊಡಲಿ: ವಾಟಾಳ್
Team Udayavani, May 31, 2018, 7:00 AM IST
ಕೊಪ್ಪಳ: ಸಾಲ ಮನ್ನಾ ಮಾಡಲಾಗದಿದ್ದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ರಾಜೀನಾಮೆ ಕೊಟ್ಟು
ಹೊರ ನಡೆಯಬೇಕು ಎಂದು ಕನ್ನಪರ ಸಂಘಟನೆಗಳ ಒಕ್ಕೂಟದ ಮುಖಂಡ ವಾಟಾಳ್ ನಾಗರಾಜ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಮೈತ್ರಿ ಸರ್ಕಾರ
ಯಾವುದೇ ನಾಟಕ ಆಡಬಾರದು. ಕುಮಾರಸ್ವಾಮಿಯವರು ರಾಜ್ಯದ ಜನರ ಮುಲಾಜಿನಲ್ಲಿಲ್ಲ. ಕಾಂಗ್ರೆಸ್ನ
ಮುಲಾಜಿನಲ್ಲಿದ್ದೇನೆ ಅನ್ನೋದಾದ್ರೆ ಮುಖ್ಯಮಂತ್ರಿಯಾಗಿ ಯಾಕಿರಬೇಕು. ಸಿಎಂ ಸ್ಥಾನ ಬಿಟ್ಟು ಹೋಗಬೇಕು ಎಂದರು. ಸರ್ಕಾರ ರೈತರ ಪರವಾಗಿ ಪ್ರಾಮಾಣಿಕ ನಿರ್ಧಾರ ತೆಗೆದುಕೊಳ್ಳಬೇಕು.
ಸಮ್ಮಿಶ್ರ ಸರ್ಕಾರ ರಚಿಸೋದಕ್ಕೆ ಅವರಿಗೆ ನಂಬಿಕೆಯಿದೆ. ನಾವಿಬ್ಬರೂ ಒಂದಾಗಿದ್ದೇವೆ ಎನ್ನುತ್ತಿದ್ದಾರೆ. ಆದರೆ ಸಾಲ
ಮನ್ನಾ ವಿಚಾರದಲ್ಲಿ ಏಕೆ ನಂಬಿಕೆ ಬರುತ್ತಿಲ್ಲ. ಹಣಕಾಸು ಖಾತೆಗಾಗಿ ಜೆಡಿಎಸ್-ಕಾಂಗ್ರೆಸ್ ಸುಮ್ಮನೆ ನಾಟಕ
ಮಾಡುತ್ತಿದ್ದಾರೆ. ಇಬ್ಬರೂ ಸೇರಿ ಸಾಲ ಮನ್ನಾ ವಿಷಯದಲ್ಲಿ ನಿರ್ಧಾರ ಕೈಗೊಳ್ಳಲೇಬೇಕು. ಇಲ್ಲದಿದ್ದರೆ ರಾಜೀನಾಮೆ
ಕೊಡಲಿ, ಮತ್ತೆ ರಾಜ್ಯದಲ್ಲಿ ಚುನಾವಣೆಯಾಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ