ಕಾಂಗ್ರೆಸ್ ನಾಯಕರ ಆರೋಪ ಸತ್ಯಕ್ಕೆ ದೂರ
Team Udayavani, Jun 3, 2018, 6:30 AM IST
ಶಿವಮೊಗ್ಗ: ಕಾಂಗ್ರೆಸ್ ಮುಖಂಡರಾದ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಹಾಗೂ ಅವರ ಆಪ್ತರ ಮನೆ ಮೇಲೆ ಸಿಬಿಐ ಹಾಗೂ ಐಟಿ ದಾಳಿಗೆ ಕೇಂದ್ರ ಸರ್ಕಾರ ಕುಮ್ಮಕ್ಕು ನೀಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ಸತ್ಯಕ್ಕೆ ದೂರ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲೂ ರಾಜ್ಯದ ಹಲವು ಕಡೆ ಆದಾಯ ತೆರಿಗೆ ಹಾಗೂ ಸಿಬಿಐ ದಾಳಿ ನಡೆದಿದೆ.ಹಾಗಾದರೆ ಅಂದು ನಡೆದಿದ್ದು ಯುಪಿಎ ಸರ್ಕಾರದ ಪ್ರಚೋದಿತ ದಾಳಿಯಾಗಿತ್ತೇ ಎಂದು ಪ್ರಶ್ನಿಸಿದರು.
ಸಂತಸ ತಂದಿದೆ: ಉಡುಪಿ ಪೇಜಾವರ ಶ್ರೀಗಳು ತಮ್ಮ ಮನೆಯಲ್ಲಿ ವಾಸ್ತವ್ಯ ಮಾಡಿರುವುದು ಸಂತಸ ತಂದಿದೆ.
ಶ್ರೀಗಳು ಮತ್ತು ತಮ್ಮ ಸಂಬಂಧ ಶ್ರೀಕೃಷ್ಣ ಮತ್ತು ಕನಕದಾಸರ ನಡುವಿನ ಸಂಬಂಧ ಇದ್ದಂತೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ