ಕಾಂಗ್ರೆಸ್ ಮುಗಿಸಲು ಅಪ್ಪ-ಮಕ್ಕಳ ಸಂಚು
Team Udayavani, Jun 7, 2018, 6:15 AM IST
ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಅಪ್ಪ-ಮಕ್ಕಳು ಸಂಚು ಮಾಡಿದ್ದು, ಅವರ ಸಂಚಿಗೆ
ಕಾಂಗ್ರೆಸ್ ಬಲಿಯಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಹೊಂದಾಣಿಕೆರಾಜಕೀಯದ ಮೂಲಕ ಅಪ್ಪ-ಮಕ್ಕಳು ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಸಂಚು ರೂಪಿಸಿದ್ದಾರೆ. ಜಯನಗರ ಕ್ಷೇತ್ರ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲೂ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ದೇವೇಗೌಡ ಹಾಗೂ ಕುಮಾರಸ್ವಾಮಿ ಹೆಸರು ಹೇಳದೆ ಜೆಡಿಎಸ್ ವಿರುದ್ಧ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್ ಪರ ಮೃದು ಧೋರಣೆ ತೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್