ಮತದಾರರ ನಿರ್ಣಯಕ್ಕೆ ಬದ್ಧ: ಬಿ.ಸಿ.ಪಾಟೀಲ
Team Udayavani, Jun 7, 2018, 6:05 AM IST
ಹಾವೇರಿ: ನನಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ಲಿಂಗಾಯತರನ್ನು ಕಡೆಗಣಿಸಿದೆ ಎಂದು ಸಚಿವಾಕಾಂಕ್ಷಿ, ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಅವರು, “ಲಿಂಗಾಯತರು ಹೆಚ್ಚು ಬಿಜೆಪಿ ಬೆಂಬಲಿಸುತ್ತಾರೆ
ಎನ್ನಲಾಗುತ್ತದೆ. ಪಕ್ಷ ಈ ರೀತಿ ಲಿಂಗಾಯತರಿಗೆ ಸ್ಥಾನ ವಂಚಿಸಿದರೆ ಲಿಂಗಾಯತರು ಹೇಗೆ ಕಾಂಗ್ರೆಸ್ನ್ನು ಬೆಂಬಲಿಸುತ್ತಾರೆ? ಲಿಂಗಾಯತರ ವಿಶ್ವಾಸಗಳಿಸುವ ಕೆಲಸ ಕಾಂಗ್ರೆಸ್ ಮಾಡಿಲ್ಲ.
ಉತ್ತರ ಕರ್ನಾಟಕ ಹಾಗೂ ಲಿಂಗಾಯತರನ್ನು ಪಕ್ಷ ಕಡೆಗಣಿಸಿದೆ. ನನಗೆ ಸಚಿವನಾಗುವ ಎಲ್ಲ ಅರ್ಹತೆಗಳೂ ಇವೆ. ವಿರೋಧ ಪಕ್ಷದವರು ನನ್ನನ್ನು ಸೆಳೆಯಲು ಮುಂದಾದರು. ಆಗಲೂ ನಾನು ಪಕ್ಷದ ನಿಷ್ಠೆ ಮೆರೆದಿದ್ದೇನೆ. ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಆಯ್ಕೆಯಾದ ಕಾಂಗ್ರೆಸ್ ಶಾಸಕ ನಾನೊಬ್ಬನೆ. ಹೀಗಾಗಿ ನನಗೇ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ,ಯಾವ ಕಾರಣಕ್ಕೆ ಸಚಿವ ಸ್ಥಾನ ಕೈತಪ್ಪಿದೆ ಎಂಬ ಸ್ಪಷ್ಟ ಮಾಹಿತಿ ಇಲ್ಲ. ನನ್ನ ಕ್ಷೇತ್ರದ ಮತದಾರರು ಮುಂದೆ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬಬದ್ಧನಾಗಿರುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!