ಮತದಾರರ ನಿರ್ಣಯಕ್ಕೆ ಬದ್ಧ: ಬಿ.ಸಿ.ಪಾಟೀಲ
Team Udayavani, Jun 7, 2018, 6:05 AM IST
ಹಾವೇರಿ: ನನಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ಲಿಂಗಾಯತರನ್ನು ಕಡೆಗಣಿಸಿದೆ ಎಂದು ಸಚಿವಾಕಾಂಕ್ಷಿ, ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಅವರು, “ಲಿಂಗಾಯತರು ಹೆಚ್ಚು ಬಿಜೆಪಿ ಬೆಂಬಲಿಸುತ್ತಾರೆ
ಎನ್ನಲಾಗುತ್ತದೆ. ಪಕ್ಷ ಈ ರೀತಿ ಲಿಂಗಾಯತರಿಗೆ ಸ್ಥಾನ ವಂಚಿಸಿದರೆ ಲಿಂಗಾಯತರು ಹೇಗೆ ಕಾಂಗ್ರೆಸ್ನ್ನು ಬೆಂಬಲಿಸುತ್ತಾರೆ? ಲಿಂಗಾಯತರ ವಿಶ್ವಾಸಗಳಿಸುವ ಕೆಲಸ ಕಾಂಗ್ರೆಸ್ ಮಾಡಿಲ್ಲ.
ಉತ್ತರ ಕರ್ನಾಟಕ ಹಾಗೂ ಲಿಂಗಾಯತರನ್ನು ಪಕ್ಷ ಕಡೆಗಣಿಸಿದೆ. ನನಗೆ ಸಚಿವನಾಗುವ ಎಲ್ಲ ಅರ್ಹತೆಗಳೂ ಇವೆ. ವಿರೋಧ ಪಕ್ಷದವರು ನನ್ನನ್ನು ಸೆಳೆಯಲು ಮುಂದಾದರು. ಆಗಲೂ ನಾನು ಪಕ್ಷದ ನಿಷ್ಠೆ ಮೆರೆದಿದ್ದೇನೆ. ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಆಯ್ಕೆಯಾದ ಕಾಂಗ್ರೆಸ್ ಶಾಸಕ ನಾನೊಬ್ಬನೆ. ಹೀಗಾಗಿ ನನಗೇ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ,ಯಾವ ಕಾರಣಕ್ಕೆ ಸಚಿವ ಸ್ಥಾನ ಕೈತಪ್ಪಿದೆ ಎಂಬ ಸ್ಪಷ್ಟ ಮಾಹಿತಿ ಇಲ್ಲ. ನನ್ನ ಕ್ಷೇತ್ರದ ಮತದಾರರು ಮುಂದೆ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬಬದ್ಧನಾಗಿರುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್