ದುಂದುವೆಚ್ಚದ ಟೀಕೆಗೆ ತಿರುಗೇಟು!: ಎಚ್‌ಡಿಕೆಗೆ ಪತ್ರ ಬರೆದ ಬಿಎಸ್‌ವೈ


Team Udayavani, Jun 7, 2018, 2:33 PM IST

699855.jpg

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಹೆಲಿಕ್ಯಾಪ್ಟರ್‌ ಪ್ರಯಾಣದ ಕುರಿತಾಗಿನ ಟೀಕೆಗೆ ತಿರುಗೇಟು ನೀಡಿದ್ದಾರೆ. 

ಹೆಲಿಕ್ಯಾಪ್ಟರ್‌ನಲ್ಲಿ ಪ್ರಯಾಣಿಸಿ ದುಂದುವೆಚ್ಚ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಟೀಕೆಯ ಹಿನ್ನಲೆಯಲ್ಲಿ ಯಡಿಯೂರಪ್ಪ ಪತ್ರ ಬರೆದು ಖೇದ ವ್ಯಕ್ತಪಡಿಸಿ ಹೆಲಿಕ್ಯಾಪ್ಟರ್‌ ಬಳಸಿದ ಉದ್ದೇಶವನ್ನು ತಿಳಿಸಿದ್ದಾರೆ. 

‘ಇಳಕಲ್ಲಿನ ಮಹಾಂತ ಶಿವಯೋಗಿಗಳಿಗೆ ಅಂತಿಮ ಗೌರವ ಸಲ್ಲಿಸಲು ಮೇ 21 ರಂದು ನಾನು ಹೆಲಿಕ್ಯಾಪ್ಟರ್‌ನಲ್ಲಿ ತೆರಳಿದ್ದೆ ,ಬಳಿಕ ದಾವಣಗೆರೆಯ ಚನ್ನಗಿರಿ ತಾಲೂಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ತೆರಳಿದ್ದೆ.ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಲಕ್ಷ್ಮೀ ಕಾಂತ್‌ ಅವರು ನನಗೆ ಹೆಲಿಕ್ಯಾಪ್ಟರ್‌ ವ್ಯವಸ್ಥೆ ಮಾಡಿದ್ದರು’ ಎಂದು ಬರೆದಿದ್ದಾರೆ. 

‘ನೀವು ಈ ವಿಚಾರದಲ್ಲಿ ಹಗುರವಾಗಿ ಮಾತನಾಡಿರುವುದು ನನಗೆ ಅತ್ಯಂತ ಖೇದ ತಂದಿದೆ. ಸಮಯ ಸಂದರ್ಭ ತಿಳಿದುಕೊಳ್ಳದೆ ಧರ್ಮಗುರು ಮತ್ತು ರೈತನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ತೆರಳಿರುವುದನ್ನು ದುಂದುವೆಚ್ಚ ಎಂದಿರುವುದು ಸರಿಯೇ ? ಇದನ್ನು  ಬಳಸಿಕೊಂಡು ಜನರಿಗೆ ತಪ್ಪು ಸಂದೇಶ ನೀಡಿದ್ದೀರಿ. ಇದು ನನಗೆ ನೋವುಂಟುಮಾಡಿದೆ’ ಎಂದು ಬರೆದಿದ್ದಾರೆ. 

‘ನೀವು ಮುಖ್ಯಮಂತ್ರಿಯಾದ ಬಳಿಕ ಆಡಳಿತ ಯಂತ್ರ ನಿಂತು ಹೋಗಿದೆ.ಜನ ನಿಮ್ಮನ್ನು ಗಮನಿಸುತ್ತಿದ್ದಾರೆ. ನಿಮ್ಮ ಕುಚೋದ್ಯದ ಹೇಳಿಕೆಗಳನ್ನು ನಿಲ್ಲಿಸಿ .ಕೀಳು ಮಟ್ಟದ ಹೇಳಿಕೆಗಳನ್ನು ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸುವುದಿಲ್ಲ. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕು. ರೈತರ ಸಾಲ ಮನ್ನಾ ಮಾಡಿ ನಿಮ್ಮ ರಾಜಕೀಯ ನೈಪುಣ್ಯತೆ ಪ್ರದರ್ಶಿಸಿ’ ಎಂದು ಪತ್ರದಲ್ಲಿ ಬರೆದಿದ್ದಾರೆ. 

ಟೀಕೆ ಮಾಡಲು ಹೇಳಿಲ್ಲ:ಎಚ್‌ಡಿಕೆ 
ಸುದ್ದಿಗಾರರೊಂದಿಗೆ ಪತ್ರದ ಕುರಿತಾಗಿ ಮಾತನಾಡಿ ‘ಪತ್ರ ನನಗಿನ್ನೂ ತಲುಪಿಲ್ಲ. ಟೀಕೆ ಮಾಡಲೆಂದು ಹೇಳಿಲ್ಲ. ಅನಾವಶ್ಯಕವಾಗಿ ಹೆಲಿಕ್ಯಾಪ್ಟರ್‌ ಬಳಸಿ ದುಂದು ವೆಚ್ಚ ಮಾಡಬೇಡಿ ಎಂದಿದ್ದೆ ಅಷ್ಟೇ’ ಎಂದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.