ನೂತನ ಸಚಿವರಿಗೆ ಕೊಠಡಿ ಹಂಚಿಕೆ


Team Udayavani, Jun 8, 2018, 6:40 AM IST

vidhana-soudha-750.jpg

ಬೆಂಗಳೂರು: ನೂತನ ಸಚಿವರಿಗೆ ಖಾತೆಗಳು ಹಂಚಿಕೆಯಾಗದಿದ್ದರೂ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕೊಠಡಿಗಳು ಹಂಚಿಕೆಯಾಗಿವೆ. 25 ಸಚಿವರ ಪೈಕಿ 19 ಸಚಿವರಿಗೆ ವಿಧಾನಸೌಧ ಮತ್ತು ಆರು ಸಚಿವರಿಗೆ ವಿಕಾಸಸೌಧದಲ್ಲಿ ಕೊಠಡಿ ನೀಡಲಾಗಿದೆ.

ಅದರಲ್ಲೂ ವಿಕಾಸಸೌಧದಲ್ಲಿ ಕೊಠಡಿ ಪಡೆದವರೆಲ್ಲರೂ ಕಾಂಗ್ರೆಸ್‌ ಸಚಿವರು. ವಿಧಾನಸೌಧದಲ್ಲಿ ಆರ್‌.ವಿ.ದೇಶಪಾಂಡೆಗೆ 314-314ಎ, ಡಿ.ಕೆ. ಶಿವಕುಮಾರ್‌ಗೆ 336-336ಎ, ಕೆ.ಜೆ.ಜಾರ್ಜ್‌ಗೆ 317-317ಎ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದ್ದು, ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲೂ ಅವರು ಅದೇ ಕೊಠಡಿಗಳಲ್ಲಿದ್ದರು. 

ಅದೇ ರೀತಿ ವಿಕಾಸಸೌಧದಲ್ಲಿ ಈ ಹಿಂದೆ ಇದ್ದ ಕೊಠಡಿಗಳನ್ನೇ ಸಚಿವ ಕೃಷ್ಣ ಭೈರೇಗೌಡ (244-245), ಪ್ರಿಯಾಂಕ್‌ ಖರ್ಗೆ (242-243), ಯು.ಟಿ.ಖಾದರ್‌ (344-345) ಅವರು ಉಳಿಸಿಕೊಂಡಿದ್ದಾರೆ. ಉಳಿದಂತೆ ವಿಧಾನಸೌಧದಲ್ಲಿ ಎಚ್‌.ಡಿ.ರೇವಣ್ಣ (316-316ಎ), ಬಂಡೆಪ್ಪ ಕಾಶೆಂಪೂರ(339-339ಎ), ಜಿ.ಟಿ.ದೇವೇಗೌಡ (344-344ಎ),ಡಿ.ಸಿ.ತಮ್ಮಣ್ಣ (329-239ಎ), ಎಂ.ಸಿ.ಮನಗೂಳಿ (301-301ಎ), ಎನ್‌.ಎಚ್‌.ಶಿವಶಂಕರರೆಡ್ಡಿ
(262-262ಎ), ಎಸ್‌.ಆರ್‌.ಶ್ರೀನಿವಾಸ್‌ (342-342ಎ), ರಮೇಶ್‌ ಜಾರಕಿಹೊಳಿ (315-315ಎ), ವೆಂಕಟರಾವ್‌ ನಾಡಗೌಡ (305-305ಎ), ಸಿ.ಎಸ್‌.ಪುಟ್ಟರಾಜು (343-343ಎ),ಸಾ.ರಾ.ಮಹೇಶ್‌ (245-245ಎ), ಎನ್‌.ಮಹೇಶ್‌(257-257ಎ), ವೆಂಕಟರಮಣಪ್ಪ (340-340ಎ),ಸಿ.ಪುಟ್ಟರಂಗ ಶೆಟ್ಟಿ (259ಎ-260), ಆರ್‌.ಶಂಕರ್‌(337-337ಎ), ಡಾ.ಜಯಮಾಲಾ (252-253ಎ) ಕೊಠಡಿಗಳನ್ನು ಪಡೆದುಕೊಂಡಿದ್ದಾರೆ. ಇನ್ನು ವಿಕಾಸಸೌಧದಲ್ಲಿ ಜಮೀರ್‌ ಅಹಮದ್‌ ಖಾನ್‌ (342-343), ಶಿವಾನಂದ ಪಾಟೀಲ್‌ (143-146),ರಾಜಶೇಖರ ಪಾಟೀಲ್‌ ಹುಮ್ನಾಬಾದ್‌ ಅವರಿಗೆ (141-142) ಸಂಖ್ಯೆಯ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.