ಗೌರಿ, ಕಲಬುರ್ಗಿ ಹತ್ಯೆಗೆ ಬಳಸಲಾದ ಗನ್ ಒಂದೇ: ವಿಧಿವಿಜ್ಞಾನ ವರದಿ
Team Udayavani, Jun 8, 2018, 7:25 PM IST
ಬೆಂಗಳೂರು : ಪತ್ರಕರ್ತೆ, ಕಾರ್ಯಕರ್ತೆ, ಗೌರಿ ಲಂಕೇಶ್ ಮತ್ತು ಪ್ರಗತಿಪರ ಚಿಂತಕ ಎಂ ಎಂ ಕಲಬುರ್ಗಿ ಅವರನ್ನು ಹತ್ಯೆಗೈಯಲು ಒಂದೇ ಗನ್ ಬಳಸಲಾಗಿದೆ ಎಂದು ರಾಜ್ಯದ ವಿಧಿ ವಿಜ್ಞಾನ ಪ್ರಯೋಗಾಲಯ ತನ್ನ ವರದಿಯಲ್ಲಿ ದೃಢೀಕರಿಸಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಕೆ ಟಿ ನವೀನ್ ಕುಮಾರ್ ಎಂಬಾತನನ್ನು ಓರ್ವ ಆರೋಪಿಯಾಗಿ ಹೆಸರಿಸಿ ಸಲ್ಲಿಸಲಾಗಿರುವ ಚಾರ್ಜ್ ಶೀಟ್ನ ಭಾಗವಾಗಿ ಈ ವಿಧಿ ವಿಜ್ಞಾನ ವರದಿಯನ್ನು ಎಐಟಿಗೆ ಸಲ್ಲಿಸಲಾಗಿದೆ.
ಆದರೆ ಕುಮಾರ್ ಎಸ್ಐಟಿಗೆ ನೀಡಿರುವ ಹೇಳಿಕೆಯಲ್ಲಿ ತಾನು ಗೌರಿ ಲಂಕೇಶ್ ಹತ್ಯೆಗೆ ಬುಲೆಟ್ಗಳನ್ನು ಒದಗಿಸಲು ವಿಫಲನಾಗಿದ್ದೆ ಎಂದು ಹೇಳಿದ್ದ.
ಎರಡು ವರ್ಷಗಳ ಅವಧಿಯ ಅಂತರದಲ್ಲಿ ನಡೆದಿರುವ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆಗಿರುವ ನಂಟನ್ನು ಮೊದಲ ಬಾರಿಗೆ ಅಧಿಕೃತವಾಗಿ ದೃಢೀಕರಿಸಿರುವ ಚಾರ್ಜ್ ಶೀಟ್ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ