ಗೌರಿ, ಕಲಬುರ್ಗಿ ಹತ್ಯೆಗೆ ಬಳಸಲಾದ ಗನ್ ಒಂದೇ: ವಿಧಿವಿಜ್ಞಾನ ವರದಿ
Team Udayavani, Jun 8, 2018, 7:25 PM IST
ಬೆಂಗಳೂರು : ಪತ್ರಕರ್ತೆ, ಕಾರ್ಯಕರ್ತೆ, ಗೌರಿ ಲಂಕೇಶ್ ಮತ್ತು ಪ್ರಗತಿಪರ ಚಿಂತಕ ಎಂ ಎಂ ಕಲಬುರ್ಗಿ ಅವರನ್ನು ಹತ್ಯೆಗೈಯಲು ಒಂದೇ ಗನ್ ಬಳಸಲಾಗಿದೆ ಎಂದು ರಾಜ್ಯದ ವಿಧಿ ವಿಜ್ಞಾನ ಪ್ರಯೋಗಾಲಯ ತನ್ನ ವರದಿಯಲ್ಲಿ ದೃಢೀಕರಿಸಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಕೆ ಟಿ ನವೀನ್ ಕುಮಾರ್ ಎಂಬಾತನನ್ನು ಓರ್ವ ಆರೋಪಿಯಾಗಿ ಹೆಸರಿಸಿ ಸಲ್ಲಿಸಲಾಗಿರುವ ಚಾರ್ಜ್ ಶೀಟ್ನ ಭಾಗವಾಗಿ ಈ ವಿಧಿ ವಿಜ್ಞಾನ ವರದಿಯನ್ನು ಎಐಟಿಗೆ ಸಲ್ಲಿಸಲಾಗಿದೆ.
ಆದರೆ ಕುಮಾರ್ ಎಸ್ಐಟಿಗೆ ನೀಡಿರುವ ಹೇಳಿಕೆಯಲ್ಲಿ ತಾನು ಗೌರಿ ಲಂಕೇಶ್ ಹತ್ಯೆಗೆ ಬುಲೆಟ್ಗಳನ್ನು ಒದಗಿಸಲು ವಿಫಲನಾಗಿದ್ದೆ ಎಂದು ಹೇಳಿದ್ದ.
ಎರಡು ವರ್ಷಗಳ ಅವಧಿಯ ಅಂತರದಲ್ಲಿ ನಡೆದಿರುವ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆಗಿರುವ ನಂಟನ್ನು ಮೊದಲ ಬಾರಿಗೆ ಅಧಿಕೃತವಾಗಿ ದೃಢೀಕರಿಸಿರುವ ಚಾರ್ಜ್ ಶೀಟ್ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?