ಭಾರತ ಮಕ್ಕಳನ್ನು ಹುಟ್ಟಿಸುವುದರಲ್ಲಿ ನಂ.1
Team Udayavani, Jun 10, 2018, 7:45 AM IST
ಕೊಪ್ಪಳ: ದೇಶದ ಜನರು ಯಾವುದರಲ್ಲೂ ಮುಂದಿಲ್ಲ. ಆದರೆ, ಮಕ್ಕಳನ್ನು ಹುಟ್ಟಿಸೋದ್ರಲ್ಲಿ ನಂ.1 ಸ್ಥಾನದಲ್ಲಿದ್ದಾರೆ
ಎಂದು ಮಾಜಿ ಸಚಿವ ಎಚ್.ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕುಷ್ಟಗಿಯ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಮಕ್ಕಳನ್ನು ಹುಟ್ಟಿಸುವಲ್ಲಿ ಮುಂದಿದ್ದೇವೆ.ನವ ಜೋಡಿಗಳು ಕೇವಲ 2 ಮಕ್ಕಳನ್ನು ಹುಟ್ಟಿಸಬೇಕು. ಒಂದೇ ಸಾಕೆನಿಸುತ್ತದೆ. ನನಗೂ ಸಹಿತ ಇಬ್ಬರು ಮಕ್ಕಳಿದ್ದಾರೆ.
3ನೇ ಮಗು ಬೇಕೆಂದರೂ ನಾನು ಕಟ್ ಮಾಡಿಸಿ ಬಿಟ್ಟೆ. ಅಲ್ಲದೆ, ದಲಿತ ಸಮುದಾಯ ಬರಿ ಕುಡಿತದಲ್ಲೇ ಕಾಲ
ಕಳೆಯುತ್ತೆ. ಕೋಣ, ಕುರಿ, ಎಣ್ಣೆ ಹೊಡೆದು ನಮ್ಮ ಜನರು ವಾರಗಟ್ಟಲೇ ನಶೆಯಲ್ಲಿರುತ್ತಾರೆ. ದೇವರ ಪೂಜೆ
ಮಾಡೋದನ್ನು ಬಿಡಿ. ಬಸವಣ್ಣ ಹೇಳಿದಂತೆ ಕಾಯಕವೇ ಕೈಲಾಸ ಎಂದು ನಂಬಿ ಕೆಲಸ ಮಾಡಿ. ಕೆಲಸದಲ್ಲಿಯೇ
ದೇವರನ್ನು ಕಾಣಬೇಕು ಎಂದರು.
ರೂಪಾ ಶಶಿಧರ್ಗೂ ಸಚಿವ ಸ್ಥಾನ ಕೊಡಿ: ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಆಂಜನೇಯ, ರಾಜ್ಯದಲ್ಲಿ
ಮಾದಿಗ ದೊಡ್ಡ ಸಮುದಾಯವಿದೆ. ಆದರೆ ಎಸ್ಸಿಯಲ್ಲಿ ಎಡಗೈಗೆ ಸಚಿವ ಸ್ಥಾನ ಸಿಕ್ಕಿಲ್ಲ. ಶಾಸಕಿ ರೂಪಾ ಶಶಿಧರ್
ಅವರಿಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಹೈಕಮಾಂಡ್ಗೆ ಒತ್ತಾಯ ಮಾಡುವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ