ಹೆಚ್ಚು ಶುಲ್ಕ ಪಡೆದರೆ ಕಠಿಣ ಕ್ರಮ 


Team Udayavani, Jun 11, 2018, 6:55 AM IST

fees.jpg

ಧಾರವಾಡ: ಶಿಕ್ಷಣ ಇಲಾಖೆ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚು ಶುಲ್ಕ, ಡೋನೇಶನ್‌ ಹಾಗೂ ಇತರ ಶುಲ್ಕಗಳ ಹೆಸರಿನಲ್ಲಿ ಹೆಚ್ಚು ಹಣ ಪಡೆಯುವ ಖಾಸಗಿ ಶಾಲೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ|ಶಾಲಿನಿ ರಜನೀಶ ಹೇಳಿದರು. 

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಣ ವಸೂಲಿ ಕುರಿತು ಅನೇಕ ದೂರು ಗಳು ಬಂದಿವೆ. ಹೀಗಾಗಿ ಸರ್ಕಾರ ಆದೇಶ ಹೊರಡಿಸಿ ದಂತೆ ಪ್ರವೇಶ ಶುಲ್ಕ ಪಡೆಯುತ್ತಿದ್ದಾರೆಯೇ ಹಾಗೂ ಶುಲ್ಕಗಳ ಮಾಹಿತಿಯನ್ನು ನೋಟಿಸ್‌ ಬೋಡ್‌ ìನಲ್ಲಿ ಅಳವಡಿಸಿದ್ದಾರೆಯೇ ಎಂಬುದನ್ನು ಡಿಡಿಪಿಐ ಪರಿಶೀಲನೆ ನಡೆಸಬೇಕು. ಒಂದು ವೇಳೆ ಶಾಲೆ ನಿಯಮ ಪಾಲಿಸದೆ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳ ಬೇಕು. ಹೀಗಾಗಿ, ಜಿಲ್ಲಾಧಿಕಾರಿ ಅ ಧೀನದಲ್ಲಿರುವ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರಕ್ಕೂ ಸಹ ಮಾಹಿತಿ ಅಥವಾ ದೂರು ನೀಡಬಹುದು ಎಂದರು.

ತಿಂಗಳೊಳಗೆ ಬಯೋಮೆಟ್ರಿಕ್‌ ಜಾರಿ: ಶಿಕ್ಷಕರು ಪಾಠ ಕಲಿಸುವುದನ್ನು ಬಿಟ್ಟು ರಾಜಕೀಯ ಮಾಡುತ್ತಿದ್ದಾರೆ.
ಈ ಕುರಿತು ಸ್ಥಳೀಯರಿಂದ ಅನೇಕ ದೂರುಗಳು ಬಂದಿದೆ. ಹೀಗಾಗಿ, ಶಾಲೆಗಳಲ್ಲಿ ಶಿಕ್ಷಕರ ಹಾಜರಾತಿಗಾಗಿ ಬಯೋಮೆಟ್ರಿಕ್‌ ವ್ಯವಸ್ಥೆ ಮಾಡಲಾಗುವುದು. ಆ ಮೂಲಕ ಆಯಾ ಸ್ಥಳೀಯ ಅ ಧಿಕಾರಿಗಳು ಹಾಗೂ ರಾಜ್ಯಮಟ್ಟದ ಅ ಧಿಕಾರಿಗಳಿಗೆ ಶಿಕ್ಷಕರ ಹಾಜರಾತಿ ಮಾಹಿತಿ ಸರಳವಾಗಿ ದೊರೆಯಲಿದೆ. ಇದಕ್ಕಾಗಿ ಈಗಾಗಲೇ ಸಾಫ್ಟವೇರ್‌ ಸಿದಟಛಿವಾಗಿದ್ದು, ಇನ್ನೊಂದು ತಿಂಗಳೊಳಗಾಗಿ ಜಾರಿ ಮಾಡಲಾಗುವುದು ಎಂದರು.

ಮಕ್ಕಳಿಗೆ ನೀಡುವ ಉಚಿತ ಪಠ್ಯಪುಸ್ತಕಗಳ ವಿತರಣೆ ಕಾರ್ಯ ಶೇ.90ರಷ್ಟಾಗಿದ್ದು, ಸಮವಸ್ತ್ರಗಳು ಇನ್ನೂ  
ಬರಬೇಕಿದೆ. ಇವುಗಳನ್ನು ಶೀಘ್ರದಲ್ಲೇ ವಿತರಿಸುವ ಕಾರ್ಯ ನಡೆಯಲಿದೆ. ಇದಲ್ಲದೇ ಚುನಾವಣೆ ನೀತಿ
ಸಂಹಿತೆಯಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಹಿನ್ನಡೆಯಾಗಿತ್ತು. ಇದೀಗ ಜೂ.16ರ ನಂತರ ವರ್ಗಾವಣೆಗೆ ಚಾಲನೆ ದೊರೆಯಲಿದೆ ಎಂದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.