ಮಳೆ ನಿಂತರೂ ಮರದ ಹನಿ ನಿಲ್ಲಲ್ಲ: ಸಿದ್ದರಾಮಯ್ಯ
Team Udayavani, Jun 12, 2018, 7:00 AM IST
ಬಾಗಲಕೋಟೆ: ಮಳೆ ನಿಂತ ಮೇಲೂ ಮರದ ಹನಿ ಬೀಳುತ್ತಲೇ ಇರುತ್ತವೆ. ಅದೇ ರೀತಿ ಸರ್ಕಾರ ರಚನೆ
ಆದ ಮೇಲೆ ಸಚಿವ ಸ್ಥಾನ ಸಿಗದವರು ಅತೃಪ್ತಿ ವ್ಯಕ್ತಪಡಿಸುತ್ತಲೇ ಇರುತ್ತಾರೆ ಎಂದು ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಮಾಧಾನ ಈಗ ಶಮನವಾಗಿದೆ. ಆದರೆ, ಮಳೆ ನಿಂತ ಮೇಲೂ ಮರದ ಹನಿ ಬೀಳುತ್ತಿರುತ್ತವೆ. ಹಾಗೆಯೇ ಸಣ್ಣ-ಪುಟ್ಟ ಅಸಮಾಧಾನ ಇರಬಹುದು. ಕುರುಬ ಸಮಾಜದ ನಾಯಕರಿಗೆ 3 ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಸಿದ್ದರಾಮಯ್ಯ ಮುಂದೆ ಬೆಲೆ ತೆರಬೇಕಾಗುತ್ತದೆ. ಸಿದ್ದರಾಮಯ್ಯ, ಮನೆಗೆ ಮಾರಿ, ನಾಡಿಗೆ ಉಪಕಾರಿ ಆಗಬಾರದು ಎಂದು ಕನಕ ಗುರುಪೀಠದ ಈಶ್ವರಾನಂದ ಸ್ವಾಮೀಜಿ ಹೇಳಿರುವುದ ತುಂಬಾ ಹಳೆಯ ಗಾದೆ ಮಾತು. ನಮ್ಮ ತಂದೆಯವರು ಸಹ ನನಗೆ ಅದನ್ನೇ ಹೇಳುತ್ತಿದ್ದರು. ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ