ಮಳೆ ನಿಂತರೂ ಮರದ ಹನಿ ನಿಲ್ಲಲ್ಲ: ಸಿದ್ದರಾಮಯ್ಯ
Team Udayavani, Jun 12, 2018, 7:00 AM IST
ಬಾಗಲಕೋಟೆ: ಮಳೆ ನಿಂತ ಮೇಲೂ ಮರದ ಹನಿ ಬೀಳುತ್ತಲೇ ಇರುತ್ತವೆ. ಅದೇ ರೀತಿ ಸರ್ಕಾರ ರಚನೆ
ಆದ ಮೇಲೆ ಸಚಿವ ಸ್ಥಾನ ಸಿಗದವರು ಅತೃಪ್ತಿ ವ್ಯಕ್ತಪಡಿಸುತ್ತಲೇ ಇರುತ್ತಾರೆ ಎಂದು ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಮಾಧಾನ ಈಗ ಶಮನವಾಗಿದೆ. ಆದರೆ, ಮಳೆ ನಿಂತ ಮೇಲೂ ಮರದ ಹನಿ ಬೀಳುತ್ತಿರುತ್ತವೆ. ಹಾಗೆಯೇ ಸಣ್ಣ-ಪುಟ್ಟ ಅಸಮಾಧಾನ ಇರಬಹುದು. ಕುರುಬ ಸಮಾಜದ ನಾಯಕರಿಗೆ 3 ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಸಿದ್ದರಾಮಯ್ಯ ಮುಂದೆ ಬೆಲೆ ತೆರಬೇಕಾಗುತ್ತದೆ. ಸಿದ್ದರಾಮಯ್ಯ, ಮನೆಗೆ ಮಾರಿ, ನಾಡಿಗೆ ಉಪಕಾರಿ ಆಗಬಾರದು ಎಂದು ಕನಕ ಗುರುಪೀಠದ ಈಶ್ವರಾನಂದ ಸ್ವಾಮೀಜಿ ಹೇಳಿರುವುದ ತುಂಬಾ ಹಳೆಯ ಗಾದೆ ಮಾತು. ನಮ್ಮ ತಂದೆಯವರು ಸಹ ನನಗೆ ಅದನ್ನೇ ಹೇಳುತ್ತಿದ್ದರು. ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ